alex Certify ಹಂಗಾಮಿ ಅಧ್ಯಕ್ಷರು ಅಂತ ಯಾವ ಆಧಾರದಲ್ಲಿ ಮಾಡಿದ್ದೀರಿ ?: ಸಿಎಂ ಇಬ್ರಾಹಿಂ ವಾಗ್ಧಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಂಗಾಮಿ ಅಧ್ಯಕ್ಷರು ಅಂತ ಯಾವ ಆಧಾರದಲ್ಲಿ ಮಾಡಿದ್ದೀರಿ ?: ಸಿಎಂ ಇಬ್ರಾಹಿಂ ವಾಗ್ಧಾಳಿ

ಬೆಂಗಳೂರು : ಹಂಗಾಮಿ ಅಧ್ಯಕ್ಷರು ಅಂತಾ ಯಾವ ಆಧಾರದಲ್ಲಿ ಮಾಡಿದ್ದೀರಿ? ಎಂದು ಸಿಎಂ ಇಬ್ರಾಹಿಂ( CM Ibrahim)  ವಾಗ್ಧಾಳಿ ನಡೆಸಿದರು.

ಕುಮಾರಸ್ವಾಮಿಗೆ ರಾಜ್ಯಾಧ್ಯಕ್ಷ ಪಟ್ಟ ನೀಡಿರುವ ಹಿನ್ನೆಲೆ ಜೆಡಿಎಸ್ ನಾಯಕರ ವಿರುದ್ಧ ಸಿಎಂ ಇಬ್ರಾಹಿಂ ವಾಗ್ಧಾಳಿ ನಡೆಸಿದರು.

ದೇವರು ಮತ್ತು ಜನ ನನ್ನ ಕೈಹಿಡಿಯುತ್ತಾರೆ. ಎಲ್ಲವನ್ನೂ ಹೊರಗೆ ತಂದರೆ ಒಳ್ಳೆಯದಲ್ಲ, ವಿಸರ್ಜನೆ ತಪ್ಪು. ಆದೇಶ ವಾಪಸ್ ಪಡೆದು ಪಕ್ಷದ ಸಭೆ ಕರೆಯಿರಿ. ಇಷ್ಟು ದೊಡ್ಡ ವಯಸ್ಸಿನಲ್ಲಿ ನಿಮ್ಮಿಂದ ಇದನ್ನು ನಿರೀಕ್ಷೆ ಮಾಡಿರಲಿಲ್ಲ. ನಾನು ಹಾಸನ, ಮಂಡ್ಯ, ಹೊಳೆನರಸೀಪುರಕ್ಕೆ ಹೋಗಿ ಸಭೆ ಮಾಡುತ್ತೇನೆ ಎಂದು ಸಿಎಂ ಇಬ್ರಾಹಿಂ ಹೇಳಿದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...