alex Certify ಕೊರೋನಾ ತಡೆಗೆ ಮತ್ತೊಂದು ಮಹತ್ವದ ನಿರ್ಧಾರ: ಸಂಪುಟ ಸಭೆಯಲ್ಲಿ ಚರ್ಚೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೋನಾ ತಡೆಗೆ ಮತ್ತೊಂದು ಮಹತ್ವದ ನಿರ್ಧಾರ: ಸಂಪುಟ ಸಭೆಯಲ್ಲಿ ಚರ್ಚೆ

ನವದೆಹಲಿ: ಕೊರೋನಾ ಸಂಕಷ್ಟದ ಬಗ್ಗೆ ಕೇಂದ್ರ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗಿದ್ದು, ವೈದ್ಯಕೀಯ ಆಕ್ಸಿಜನ್ ಕೊರತೆ ನಿವಾರಣೆ ಬಗ್ಗೆ ಚರ್ಚೆ ನಡೆಸಲಾಗಿದೆ.

ಕೊರೋನಾ ಲಸಿಕೆ, ಔಷಧ ಕೊರತೆಯ ನಿವಾರಣೆಯ ಕುರಿತು ಚರ್ಚಿಸಿ ಅಗತ್ಯಕ್ರಮಕೈಗೊಳ್ಳಲು ತಿಳಿಸಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಗ್ಗೂಡಿ ಕೊರೊನಾ ವಿರುದ್ಧ ಹೋರಾಟ ನಡೆಸಬೇಕು. ಶತಮಾನದ ಬಿಕ್ಕಟ್ಟಿನಲ್ಲಿದ್ದೇವೆ. ಸಚಿವರು ತವರು ಕ್ಷೇತ್ರದ ರಾಜ್ಯದ ಜನರ ಜೊತೆ ಸಂಪರ್ಕದಲ್ಲಿ ಇದ್ದು ಸಹಾಯ ಮಾಡಬೇಕು. ಸ್ಥಳೀಯ ಸಮಸ್ಯೆಗಳನ್ನು ಸ್ಥಳೀಯ ಮಟ್ಟದಲ್ಲಿಯೇ ಪರಿಹರಿಸಬೇಕು ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ಕಳೆದ 14 ತಿಂಗಳ ಕೇಂದ್ರದ ಕಾರ್ಯದ ಬಗ್ಗೆ ಅವಲೋಕನ ನಡೆಸಿ ಮೆಡಿಕಲ್ ಆಕ್ಸಿಜನ್ ಪೂರೈಕೆ, ಉತ್ಪಾದನೆ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಬೇಕು. ಕೊರೊನಾ ಸೋಂಕು ನಿಯಂತ್ರಣ ನಿರ್ವಹಣೆಯ ಬಗ್ಗೆ ಚರ್ಚೆ ನಡೆಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...