alex Certify BIG NEWS: ಅನಾಥ ಮಕ್ಕಳ ಆಶ್ರಮಗಳಲ್ಲಿ ಸೆಲೆಬ್ರಿಟಿಗಳು, ರಾಜಕಾರಣಿಗಳ ಅದ್ಧೂರಿ ಹುಟ್ಟುಹಬ್ಬ ಆಚರಣೆಗೆ ಬ್ರೇಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅನಾಥ ಮಕ್ಕಳ ಆಶ್ರಮಗಳಲ್ಲಿ ಸೆಲೆಬ್ರಿಟಿಗಳು, ರಾಜಕಾರಣಿಗಳ ಅದ್ಧೂರಿ ಹುಟ್ಟುಹಬ್ಬ ಆಚರಣೆಗೆ ಬ್ರೇಕ್

ಅನಾಥ ಮಕ್ಕಳ ಆಶ್ರಮಗಳಲ್ಲಿ ಅದ್ದೂರಿ ಹುಟ್ಟುಹಬ್ಬಕ್ಕೆ ಬ್ರೇಕ್ ಹಾಕಲಾಗಿದೆ. ರಾಜಕಾರಣಿಗಳು, ಸೆಲೆಬ್ರಿಟಿಗಳು ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುವುದರಿಂದ ಅನಾಥ ಮಕ್ಕಳ ಮನಸ್ಸಿನಲ್ಲಿ ಅಸಮಾನತೆ ಮೂಡುತ್ತದೆ ಎಂಬ ಕಾರಣಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ.

ಮಕ್ಕಳ ಮನಸ್ಸಿನಲ್ಲಿ ತಾವು ಕೀಳು ಎಂಬ ಭಾವನೆ ಬರಬಹುದು. ತಾರತಮ್ಯ ಭಾವನೆ ಹೆಚ್ಚಾಗಿ ಖಿನ್ನತೆ ಕಾರಣವಾಗಬಹುದು. ಹೀಗಾಗಿ ಆಶ್ರಮಗಳಲ್ಲಿ ಅದ್ದೂರಿ ಬರ್ತಡೇ ಆಚರಣೆಗೆ ಬ್ರೇಕ್ ಹಾಕಲಾಗಿದೆ. ಹೊರಗಿನಿಂದ ಬಂದು ಹುಟ್ಟುಹಬ್ಬ ಆಚರಣೆಗೆ ನಿರ್ಬಂಧ ಹೇರಲಾಗಿದೆ. ಮಕ್ಕಳ ರಕ್ಷಣಾ ನಿರ್ದೇಶನಾಲಯದಿಂದ ಕುರಿತಾಗಿ ನಿರ್ಬಂಧ ಹೇರಲಾಗಿದ್ದು, ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸಿದರೆ ಶಿಕ್ಷಾರ್ಹ ಅಪರಾಧವಾಗುತ್ತದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...