alex Certify ‘ಆಯುಷ್ಮಾನ್’ ಫಲಾನುಭವಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್: 20 ಲಕ್ಷ ರೂ.ವರೆಗೆ ಚಿಕಿತ್ಸೆಗೆ ಆರ್ಥಿಕ ನೆರವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಆಯುಷ್ಮಾನ್’ ಫಲಾನುಭವಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್: 20 ಲಕ್ಷ ರೂ.ವರೆಗೆ ಚಿಕಿತ್ಸೆಗೆ ಆರ್ಥಿಕ ನೆರವು

ನವದೆಹಲಿ: ಆಯುಷ್ಮಾನ್ ಯೋಜನೆ ಫಲಾನುಭವಿಗಳಿಗೆ ಅಪರೂಪದ ಕಾಯಿಲೆ ಇದ್ದಲ್ಲಿ ಒಂದು ಸಲ ಚಿಕಿತ್ಸೆ ಪಡೆಯಲು ಅವಕಾಶ ನೀಡಲಾಗುವುದು.

ಕೇಂದ್ರ ಆರೋಗ್ಯ ಸಚಿವಾಲಯದ ವತಿಯಿಂದ ರಾಷ್ಟ್ರೀಯ ಅಪರೂಪದ ಕಾಯಿಲೆಗಳು ನೀತಿ -2021 ಕರಡುವಿನಲ್ಲಿ ಉಲ್ಲೇಖಿಸಲಾಗಿದೆ. ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯಡಿ ಒಂದು ಸಲ ಚಿಕಿತ್ಸೆ ಅಗತ್ಯವಾಗಿರುವ ಅಪರೂಪದ ಕಾಯಿಲೆಗಳಿಗೆ ಕೇಂದ್ರ ಸರ್ಕಾರದ ರಾಷ್ಟ್ರೀಯ ಆರೋಗ್ಯ ನಿಧಿ ಯೋಜನೆ ಅಡಿ 20 ಲಕ್ಷ ರೂಪಾಯಿಯವರೆಗೆ ಹಣಕಾಸು ನೆರವು ನೀಡಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...