alex Certify BREAKING NEWS: ಹೃದಯಾಘಾತದಿಂದ ಪೆಪ್ಪರ್ ಫ್ರೈ ಸಹ ಸಂಸ್ಥಾಪಕ ವಿಧಿವಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಹೃದಯಾಘಾತದಿಂದ ಪೆಪ್ಪರ್ ಫ್ರೈ ಸಹ ಸಂಸ್ಥಾಪಕ ವಿಧಿವಶ

ಪೆಪ್ಪರ್ ಫ್ರೈ ಸಹ ಸಂಸ್ಥಾಪಕ ಅಂಬರೀಶ್ ಮೂರ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮತ್ತೊಬ್ಬ ಸಹ ಸಂಸ್ಥಾಪಕ ಆಶಿಶ್ ಷಾ ಟ್ವೀಟ್ ಮೂಲಕ ಈ ವಿಷಯವನ್ನು ಖಚಿತಪಡಿಸಿದ್ದಾರೆ.

ಕಳೆದ ರಾತ್ರಿ ಲೇಹ್ ನಲ್ಲಿ ಅಂಬರೀಶ್ ಮೂರ್ತಿಯವರಿಗೆ ಹೃದಯಾಘಾತವಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ.

ನನ್ನ ಸ್ನೇಹಿತ, ಹಿತೈಷಿ, ಸಹೋದರ ಎಲ್ಲವೂ ಆಗಿದ್ದ ಅಂಬರೀಶ್ ಮೂರ್ತಿ ಇನ್ನಿಲ್ಲ ಎಂದು ತಮ್ಮ ಟ್ವೀಟ್ ನಲ್ಲಿ ಹೇಳಿರುವ ಆಶಿಶ್ ಷಾ, ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...