alex Certify BIG NEWS: ಕೊರೋನಾ ತಡೆಗೆ ಜನತೆಗೆ ತೊಂದರೆಯಾಗದಂತೆ ನಿರ್ಬಂಧ ಹೇರಲು ಮೋದಿ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೋನಾ ತಡೆಗೆ ಜನತೆಗೆ ತೊಂದರೆಯಾಗದಂತೆ ನಿರ್ಬಂಧ ಹೇರಲು ಮೋದಿ ಸೂಚನೆ

ನವದೆಹಲಿ: ದೇಶದ ಜನತೆಗೆ ತೊಂದರೆಯಾಗದಂತೆ ಕೊರೋನಾಗೆ ಕಡಿವಾಣ ಹಾಕಲು ಕ್ರಮಕೈಗೊಳ್ಳಬೇಕೆಂದು ಪ್ರಧಾನಿ ಮೋದಿ ಸೂಚನೆ ನೀಡಿದ್ದಾರೆ.

ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿದ ಪ್ರಧಾನಿ ಮೋದಿ, ಕಳೆದ 2 ವರ್ಷದಲ್ಲಿ ಕೊರೊನಾದಿಂದ ಆರ್ಥಿಕತೆಗೆ ಪೆಟ್ಟುಬಿದ್ದಿದೆ. ಆರ್ಥಿಕತೆ ಮತ್ತು ಜನಸಾಮಾನ್ಯರ ಬದುಕು ಮುಖ್ಯವಾಗಿದ್ದು, ಇದರೊಂದಿಗೆ ಕೊರೋನಾ ನಿಯಂತ್ರಿಸುವುದು ಕೂಡ ಅಷ್ಟೇ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಜನತೆಗೆ ತೊಂದರೆಯಾಗದಂತೆ ನಿರ್ಬಂಧ ಹೇರಿ ಎಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಮೋದಿ ಸೂಚನೆ ನೀಡಿದ್ದಾರೆ.

ಲಾಕ್ ಡೌನ್ ಜಾರಿಗೊಳಿಸುವ ಬದಲು ಕಂಟೈನ್ ಮೆಂಟ್ ಜೋನ್ ಗಳಿಗೆ ಆದ್ಯತೆ ನೀಡುವಂತೆ ಮುಖ್ಯಮಂತ್ರಿಗಳಿಗೆ ಪ್ರಧಾನಿ ಸಲಹೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...