alex Certify ರಷ್ಯಾ –ಉಕ್ರೇನ್ ಸಂಘರ್ಷ: ಮಹತ್ವದ ಸಭೆ ನಡೆಸಿದ ಮೋದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಷ್ಯಾ –ಉಕ್ರೇನ್ ಸಂಘರ್ಷ: ಮಹತ್ವದ ಸಭೆ ನಡೆಸಿದ ಮೋದಿ

ನವದೆಹಲಿ: ಉಕ್ರೇನ್ ಮೇಲೆ ರಷ್ಯಾ ಯುದ್ಧ ಮುಂದುವರೆಸಿದ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಗಿದೆ.

ಸತತ ಎರಡು ಗಂಟೆಗಳ ಕಾಲ ಉನ್ನತ ಮಟ್ಟದ ಸಭೆ ನಡೆಸಿದ್ದು, ಸಭೆಯಲ್ಲಿ ಭಾರತೀಯ ವಿದ್ಯಾರ್ಥಿಗಳ ಸ್ಥಳಾಂತರದ ಕುರಿತಾಗಿ ಚರ್ಚೆ ನಡೆಸಲಾಗಿದೆ. ಆಪರೇಷನ್ ಗಂಗಾ ಮೂಲಕ ತ್ವರಿತಗತಿಯಲ್ಲಿ ವಿದ್ಯಾರ್ಥಿಗಳನ್ನು ಏರ್ಲಿಫ್ಟ್ ಮಾಡಲು ಸೂಚನೆ ನೀಡಲಾಗಿದ್ದು, ಉಕ್ರೇನ್ ನೆರೆಯ ರಾಷ್ಟ್ರಗಳ ಸಹಕಾರ ಪಡೆದುಕೊಳ್ಳಲು ತಿಳಿಸಲಾಗಿದೆ.

ಉಕ್ರೇನ್ ನಿಂದ ಭಾರತೀಯ ವಿದ್ಯಾರ್ಥಿಗಳನ್ನು ಸ್ಥಳಾಂತರ ಮಾಡಲಾಗುತ್ತಿದ್ದು, ಸಂಕಷ್ಟಕ್ಕೆ ಸಿಲುಕಿರುವ ಸಾವಿರಾರು ವಿದ್ಯಾರ್ಥಿಗಳನ್ನು ಆದಷ್ಟು ಬೇಗನೇ ಸ್ಥಳಾಂತರ ಮಾಡುವಂತೆ ಪ್ರಧಾನಿ ಸೂಚನೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...