alex Certify BREAKING NEWS: ನಮ್ಮ ಅನುಭವಿ ನಾಯಕನಿಗೆ ಶುಭಾಶಯ -ಯಡಿಯೂರಪ್ಪ ಬರ್ತಡೆಗೆ ವಿಶ್ ಮಾಡಿದ ಮೋದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ನಮ್ಮ ಅನುಭವಿ ನಾಯಕನಿಗೆ ಶುಭಾಶಯ -ಯಡಿಯೂರಪ್ಪ ಬರ್ತಡೆಗೆ ವಿಶ್ ಮಾಡಿದ ಮೋದಿ

ನವದೆಹಲಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹುಟ್ಟುಹಬ್ಬ ಇಂದು. ಪ್ರಧಾನಿ ನರೇಂದ್ರ ಮೋದಿ ಸಿಎಂಗೆ ಶುಭಾಶಯ ಹೇಳಿದ್ದಾರೆ.

ಕರ್ನಾಟಕದ ಮುಖ್ಯಮಂತ್ರಿಯವರಿಗೆ ಶುಭಾಶಯಗಳು, ಯಡಿಯೂರಪ್ಪ ನಮ್ಮ ಅತ್ಯಂತ ಅನುಭವಿ ನಾಯಕರಲ್ಲಿ ಒಬ್ಬರಾಗಿದ್ದಾರೆ. ಅವರು ರೈತರ ಕಲ್ಯಾಣಕ್ಕೆ, ಬಡವರ ಸಬಲೀಕರಣಕ್ಕೆ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದಾರೆ. ಅವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ಮೋದಿ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...