alex Certify ಇಬ್ಬರ ಜೀವ ತೆಗೆದ ಅಣಬೆ: ವಿಷಕಾರಿ ಅಣಬೆ ತಿಂದು ತಂದೆ, ಮಗ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಬ್ಬರ ಜೀವ ತೆಗೆದ ಅಣಬೆ: ವಿಷಕಾರಿ ಅಣಬೆ ತಿಂದು ತಂದೆ, ಮಗ ಸಾವು

ಮಂಗಳೂರು: ವಿಷಕಾರಿ ಅಣಬೆ ತಿಂದು ತಂದೆ, ಮಗ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಪುದುವೆಟ್ಟು ಗ್ರಾಮದಲ್ಲಿ ವಿಷಕಾರಿ ಅಣಬೆ ತಿಂದ ಇಬ್ಬರು ಸಾವನ್ನಪ್ಪಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದಲ್ಲಿ ಘಟನೆ ನಡೆದಿದ್ದು, ತಂದೆ ಗುರುವಮೆರ(80), ಹಾಗೂ ಮಗ ಓಡಿಯಪ್ಪ(41) ಮೃತಪಟ್ಟವರು ಎಂದು ಹೇಳಲಾಗಿದೆ. ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ  ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...