alex Certify ದಿವ್ಯಾಂಗಿಯ ಮೇಲೆ ದಾರುಣ ಹಲ್ಲೆ ಮಾಡಿದ ಪೊಲೀಸರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದಿವ್ಯಾಂಗಿಯ ಮೇಲೆ ದಾರುಣ ಹಲ್ಲೆ ಮಾಡಿದ ಪೊಲೀಸರು

ಪೊಲೀಸರೆಂದರೆ ಸಾಮಾನ್ಯವಾಗಿ ಜನರಿಗೆ ಭಯದ ಭಾವನೆ ಇರುವುದು ಸರ್ವೇ ಸಾಮಾನ್ಯ. ಸಾರ್ವಜನಿಕರ ಮೇಲೆ ಸುಖಾ ಸುಮ್ಮನೇ ಲಾಠಿ ಪ್ರಹಾರ ಮಾಡುವುದು, ವಿಚಾರಣೆ ವೇಳೆ ಅವಾಚ್ಯ ಶಬ್ದಗಳ ಬಳಕೆಯಂಥ ಹೀನಾಯವಾದ ನಡವಳಿಕೆಗೆ ಪೊಲೀಸರಲ್ಲಿ ಅನೇಕರು ಹೆಸರುವಾಸಿ.

ರಾಜಸ್ಥಾನದ ಬಿಲ್ವಾಡಾ ಜಿಲ್ಲೆಯಲ್ಲಿ ನಡೆದ ಈ ಘಟನೆ ಪೊಲೀಸರಿಂದ ಅನಿರೀಕ್ಷಿತವಾದದ್ದೇನಲ್ಲ. ದೇವಸ್ಥಾನವೊಂದರ ಮುಂದೆ ಚಪ್ಪಲಿ ಮಾರಾಟ ಮಾಡುತ್ತಿದ್ದ ದಿವ್ಯಾಂಗಿ ವ್ಯಕ್ತಿಯೊಬ್ಬರಿಗೆ ಪೊಲೀಸ್ ಪೇದೆಗಳು ಹಿಗ್ಗಾ ಮುಗ್ಗಾ ಥಳಿಸುತ್ತಿರುವ ವಿಡಿಯೋವೊಂದು ವೈರಲ್‌ ಆಗಿದೆ.

BIG NEWS: ಲಾಕ್ ಡೌನ್ ನಲ್ಲಿ ಬೆಂಗಳೂರು ಬಾಲೆಯ ಸಾಧನೆ, ಬಿಡುವಿನ ವೇಳೆ 7 ವರ್ಷದ ಹುಡುಗಿಯಿಂದ ಪುಸ್ತಕ ಪ್ರಕಟಣೆ

“ನಾನು ಬಡವ ನನ್ನನ್ನು ಬಿಟ್ಟುಬಿಡಿ,” ಎಂದು ಬಡಪಾಯಿ ಅಂಗಾಲಾಚುತ್ತಿದ್ದರೂ ಸಹ ಸ್ವಲ್ಪವೂ ಕರುಣೆ ಇಲ್ಲದೇ ಆತನ ಮೇಲೆ ಹಲ್ಲೆ ಮಾಡುತ್ತಿರುವ ಪೊಲೀಸರನ್ನು ವಿಡಿಯೋದಲ್ಲಿ ನೋಡಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...