alex Certify SHOCKING NEWS: ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಹೆಡ್ ಕಾನ್ಸ್ ಟೇಬಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಹೆಡ್ ಕಾನ್ಸ್ ಟೇಬಲ್

 

ಉಡುಪಿ: ಭದ್ರತೆಗೆ ನಿಯೋಜನೆಗೊಂಡಿದ್ದ ಹೆಡ್ ಕಾನ್ಸ್ ಟೇಬಲ್ ಓರ್ವರು ತನಗೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಉಡುಪಿ ಜಿಲ್ಲೆಯ ಆದಿ ಉಡುಪಿ ಪ್ರೌಢಶಾಲೆಯಲ್ಲಿ ನಡೆದಿದೆ.

ರಾಜೇಶ್ ಆತ್ಮಹತ್ಯೆಗೆ ಶರಣಾದ ಹೆಡ್ ಕಾನ್ಸ್ ಟೇಬಲ್. ರಾಜೇಶ್ ಅವರನ್ನು ಎಸ್.ಎಸ್.ಎಲ್.ಸಿ ಉತ್ತರ ಪತ್ರಿಕೆಗಳನ್ನು ಇರಿಸಿದ್ದ ಕೊಠಡಿಗೆ ಭದ್ರತೆಗಾಗಿ ನಿಯೋಜಿಸಲಾಗಿತ್ತು.

ಇಂದು ಇದ್ದಕ್ಕಿದ್ದಂತೆ ತನಗೆ ತಾನೇ ಶೂಟ್ ಮಾಡಿಕೊಂಡು ರಾಜೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...