alex Certify ಮುರುಘಾಶ್ರೀ ವಿರುದ್ಧ ಪೋಕ್ಸೋ ಪ್ರಕರಣ: ಸಂಜೆವರೆಗೆ ಆರೋಪಿ ವಿಚಾರಣೆ ನಡೆಸಿ ಕಳಿಸಿದ ಪೊಲೀಸರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುರುಘಾಶ್ರೀ ವಿರುದ್ಧ ಪೋಕ್ಸೋ ಪ್ರಕರಣ: ಸಂಜೆವರೆಗೆ ಆರೋಪಿ ವಿಚಾರಣೆ ನಡೆಸಿ ಕಳಿಸಿದ ಪೊಲೀಸರು

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗದ ಮುರುಘಾ ಮಠದ ಮುರುಘಾ ಶರಣರು ಜೈಲು ಪಾಲಾಗಿದ್ದಾರೆ. ಈ ಪ್ರಕರಣದ 5 ನೇ ಆರೋಪಿ ಗಂಗಾಧರಯ್ಯ ತನಿಖಾಧಿಕಾರಿ ಎದುರು ಶರಣಾಗಿದ್ದಾರೆ.

ಬೆಳಿಗ್ಗೆ ಸ್ವಇಚ್ಛೆಯಿಂದ ಡಿವೈಎಸ್ಪಿ ಅನಿಲ್ ಕುಮಾರ್ ಮುಂದೆ ಗಂಗಾಧರಯ್ಯ ಹಾಜರಾಗಿದ್ದು, ಸಂಜೆವರೆಗೆ ವಿಚಾರಣೆ ನಡೆಸಿ ನೋಟಿಸ್ ನೀಡಿ ಪೊಲೀಸರು ಕಳುಹಿಸಿದ್ದಾರೆ. ವಿಚಾರಣೆಗೆ ಬರುವಾಗ ಕರೆದಾಗ ಬರುವಂತೆ ಡಿವೈಎಸ್ಪಿ ಅನಿಲ್ ಕುಮಾರ್ ಸೂಚನೆ ನೀಡಿ ಕಳಿಸಿದ್ದಾರೆ ಎಂದು ಚಿತ್ರದುರ್ಗ ಪೊಲೀಸ್ ವರಿಷ್ಠಾಧಿಕಾರಿ ಕೆ ಪರಶುರಾಮ್ ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...