alex Certify BIG NEWS: ಚಲಿಸುತ್ತಿದ್ದ ರೈಲಿಗೆ ಹಾರಿ ಪೊಲೀಸ್ ಅಧಿಕಾರಿ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಚಲಿಸುತ್ತಿದ್ದ ರೈಲಿಗೆ ಹಾರಿ ಪೊಲೀಸ್ ಅಧಿಕಾರಿ ಆತ್ಮಹತ್ಯೆ

ಪೊಲೀಸ್ ಅಧಿಕಾರಿಯೊಬ್ಬರು ಚಲಿಸುತ್ತಿದ್ದ ರೈಲಿನ ಮುಂದೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೇರಳದ ತ್ರಿಶೂರ್ ನ ವಡಕ್ಕಂಚೇರಿ ಬಳಿ ನಡೆದಿದೆ.

ಮೃತರನ್ನು 52 ವರ್ಷದ ಸಿಪಿಒ ರಮೇಶ್ ಬಾಬು ಎಂದು ಗುರುತಿಸಲಾಗಿದೆ. ರಮೇಶ್ ಬಾಬು ಅವರನ್ನು ಪೊಲೀಸ್ ಕಂಟ್ರೋಲ್ ರೂಂ ಗೆ ನಿಯೋಜಿಸಲಾಗಿತ್ತು. ಆದರೆ ಇದ್ದಕ್ಕಿದ್ದಂತೆ ತಡರಾತ್ರಿ ಚಲಿಸುತ್ತಿದ್ದ ರೈಲಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನೆ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Ďábelská hádanka, kterou vyřeší Tajná ingredience slavné herečky pro šťavnaté kuře: Jak léčit bolest v krku u dětí: Záhadná hádanka, která zamotala hlavu Pouze 2 % lidí dokáže rozpoznat želvu: