alex Certify ರಾಜ್ಯದಲ್ಲಿ ಕೊರೋನಾ ಸಾವಿನ ಸಂಖ್ಯೆ ದಿಢೀರ್ ಏರಿಕೆ: ಜಿಲ್ಲೆಗಳಲ್ಲೂ ಸೋಂಕು ಭಾರಿ ಹೆಚ್ಚಳ; ಇಲ್ಲಿದೆ ಡಿಟೇಲ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಕೊರೋನಾ ಸಾವಿನ ಸಂಖ್ಯೆ ದಿಢೀರ್ ಏರಿಕೆ: ಜಿಲ್ಲೆಗಳಲ್ಲೂ ಸೋಂಕು ಭಾರಿ ಹೆಚ್ಚಳ; ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು 47,754 ಜನರಿಗೆ ಕೊರೊನಾ ಸೋಂಕು ತಗುಲಿದೆ. 29 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 22,143 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 33,76,953 ಕ್ಕೆ ಏರಿಕೆಯಾಗಿದೆ. ಇದುವರೆಗೆ 30,45,177 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 38,515 ಜನ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ 2,93,231 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇಕಡ 18.48 ರಷ್ಟು ಇದೆ.

ಬೆಂಗಳೂರಿನಲ್ಲಿ 30,540 ಜನರಿಗೆ ಸೋಂಕು ತಗುಲಿದ್ದು, 8 ಜನ ಸೋಂಕಿತರು ಮೃತಪಟ್ಟಿದ್ದಾರೆ. 13,695 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 2,01,714 ಸಕ್ರಿಯ ಪ್ರಕರಣಗಳಿವೆ.

ಬಳ್ಳಾರಿ 952, ಬೆಂಗಳೂರು ಗ್ರಾಮಾಂತರ 974, ದಕ್ಷಿಣಕನ್ನಡ 974, ಧಾರವಾಡ 698, ಹಾಸನ 1840, ಮಂಡ್ಯ 1512, ಮೈಸೂರು 1352, ತುಮಕೂರು 1622, ಉಡುಪಿ 767 ಹೊಸ ಪ್ರಕರಣ ವರದಿಯಾಗಿದೆ.

ಬಾಗಲಕೋಟೆ 1, ಬೆಂಗಳೂರು ನಗರ 8, ಬೀದರ್ 2, ದಕ್ಷಿಣಕನ್ನಡ 1, ಗದಗ 1, ಹಾಸನ 1, ಕಲಬುರ್ಗಿ 5, ಮಂಡ್ಯ 1, ಮೈಸೂರು 5, ರಾಯಚೂರು 1, ತುಮಕೂರು 2, ಉತ್ತರಕನ್ನಡ 1 ಸೇರಿ ರಾಜ್ಯದಲ್ಲಿ 29 ಸೋಂಕಿತರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...