alex Certify Power Cut : ಇಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ `ವಿದ್ಯುತ್ ವ್ಯತ್ಯಯ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Power Cut : ಇಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ `ವಿದ್ಯುತ್ ವ್ಯತ್ಯಯ’

ಬೆಂಗಳೂರು: ವಿದ್ಯುತ್ ಸರಬರಾಜು ಕಂಪನಿಗಳು ಹಲವಾರು ಯೋಜನೆಗಳನ್ನು ಕೈಗೆತ್ತಿಕೊಂಡಿರುವುದರಿಂದ ಬೆಂಗಳೂರು ನಗರದ ಹಲವು ಪ್ರದೇಶಗಳಲ್ಲಿ ಸೆಪ್ಟೆಂಬರ್ 7 ರ ಇಂದು  ಬೆಳಗ್ಗೆ 10 ಗಂಟೆಯಿಂದ ಸಂಜೆ 4ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ತಿಳಿಸಿದೆ.

ಸೆಪ್ಟೆಂಬರ್ 7, ಗುರುವಾರ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಗುಂಡಿಮಡು, ಅಗ್ರಹಾರ, ಕುಣಗಲಿ, ಗೌಡಿಹಳ್ಳಿ, ಗೊಲ್ಲರಹಳ್ಳಿ, ಬೆಳಗೂರು ಗ್ರಾ.ಪಂ., ಬಲ್ಲಸಮುದ್ರ ಗ್ರಾ.ಪಂ., ರಾಮಲಿಂಗಪುರ, ಸಾಲಾಪುರ, ಬಾಲಾಪುರ, ಮಾದೇನಹಳ್ಳಿ, ಮನ್ನಮ್ಮ ದೇವಸ್ಥಾನ, ಸಾಕ್ಷಿಹಳ್ಳಿ, ತುಪ್ಪದಕೋಣ, ಕರೆಮಾದನಹಳ್ಳಿ, 1ನೇ ಮತ್ತು 2ನೇ ಬ್ಲಾಕ್ ರಾಜಾಜಿನಗರ, ಸುಬ್ಬನ ಗಾರ್ಡನ್, ವಿನಾಯಕ ಲೇಔಟ್, ಬಾಪೂಜಿ ಲೇಔಟ್, ಚಂದ್ರಾಲೇಔಟ್ 6ನೇ ಬ್ಲಾಕ್, ಕೆ.ಪಿ.  ಕಾವೇರಿ ನಗರ, ಕಸ್ತೂರಿ ಲೇಔಟ್, ಚಂದ್ರನಗರ, ಕಮಲಾ ನಗರದ ಭಾಗ, ಎನ್ಜಿಒಸ್ ಕಾಲೋನಿ ಮತ್ತು ಕುರುಬರಹಳ್ಳಿ ಸುತ್ತಮುತ್ತ ವಿದ್ಯುತ್ ವ್ಯತ್ಯಯವಾಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...