alex Certify BIG BREAKING: ಹಕ್ಕಿ ಜ್ವರ ಭೀತಿ: ರಾಜ್ಯದಲ್ಲೂ ಹೈಅಲರ್ಟ್ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಹಕ್ಕಿ ಜ್ವರ ಭೀತಿ: ರಾಜ್ಯದಲ್ಲೂ ಹೈಅಲರ್ಟ್ ಘೋಷಣೆ

ಬೆಂಗಳೂರು: ಹಕ್ಕಿಜ್ವರ ಭೀತಿ ಹಿನ್ನೆಲೆ ಎಲ್ಲಾ ಜಿಲ್ಲೆಗಳಲ್ಲೂ ಹೈಅಲರ್ಟ್ ಘೋಷಿಸಲಾಗಿದೆ. ಸಚಿವ ಪ್ರಭು ಚೌಹಾಣ್ ಮಾಧ್ಯಮ ಪ್ರಕಟಣೆ ಮೂಲಕ ಮಾಹಿತಿ ನೀಡಿ, ರಾಜ್ಯದಲ್ಲಿ ಹೈ ಅಲರ್ಟ್ ಘೋಷಣೆ ಮಾಡಿದ್ದಾರೆ.

ರಾಜ್ಯದಲ್ಲಿ ಕೂಡ ಹಕ್ಕಿಜ್ವರ ಕಾಣಿಸಿಕೊಳ್ಳುವ ಸಾಧ್ಯತೆ ಹಿನ್ನೆಲೆಯಲ್ಲಿ. ಹಕ್ಕಿಜ್ವರ ನಿರ್ವಹಣೆಗೆ ಎಲ್ಲ ಜಿಲ್ಲೆಗಳಲ್ಲಿಯೂ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಸದ್ಯ ರಾಜ್ಯದಲ್ಲಿ ಯಾವುದೇ ಪ್ರಕರಣಗಳು ಕಂಡು ಬಂದಿಲ್ಲ.

ಮಧ್ಯಪ್ರದೇಶ, ರಾಜಸ್ತಾನ, ಹಿಮಾಚಲ ಪ್ರದೇಶ, ಕೇರಳ ಸೇರಿ ಅನೇಕ ರಾಜ್ಯಗಳಲ್ಲಿ ಹಕ್ಕಿ ಜ್ವರದಿಂದ ಅಪಾರ ಪ್ರಮಾಣದ ಕಾಗೆ, ಕೋಳಿ, ಪಕ್ಷಿಗಳು ಮೃತಪಟ್ಟಿದ್ದು, ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...