alex Certify ಮುದಿಗೆರೆಯ ಅಮೃತಮಹಲ್ ಕಾವಲ್ ಸಂರಕ್ಷಣೆಗೆ ಆದ್ಯತೆ : ಸಚಿವ ಈಶ್ವರ್ ಖಂಡ್ರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುದಿಗೆರೆಯ ಅಮೃತಮಹಲ್ ಕಾವಲ್ ಸಂರಕ್ಷಣೆಗೆ ಆದ್ಯತೆ : ಸಚಿವ ಈಶ್ವರ್ ಖಂಡ್ರೆ

ತುಮಕೂರು : ಮುದಿಗೆರೆಯ ಅಮೃತಮಹಲ್ ಕಾವಲ್ ಸಂರಕ್ಷಣೆಗೆ ಆದ್ಯತೆ ನೀಡಲಾಗುತ್ತದೆ ಎಂದು ಸಚಿವ ಈಶ್ವ ರ್ ಖಂಡ್ರೆ ಹೇಳಿದ್ದಾರೆ.

ತುಮಕೂರು ಜಿಲ್ಲೆ ಶಿರಾ ತಾಲ್ಲೂಕು ಮುದಿಗೆರೆಯ ಅಮೃತಮಹಲ್ ಕಾವಲ್ನ 3,025 ಎಕರೆ ಅರಣ್ಯ ಪ್ರದೇಶವನ್ನು ಅರಣ್ಯವಾಗಿ ಉಳಿಸಿ ಅಭಿವೃದ್ಧಿಪಡಿಸಲಾಗುವುದು ಎಂದು ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಅವರು ತಿಳಿಸಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...