alex Certify BREAKING : ದೆಹಲಿಯಲ್ಲಿ ತಾರಕಕ್ಕೇರಿದ ಅನ್ನದಾತರ ಪ್ರತಿಭಟನೆ ; ಪೊಲೀಸರ ಅಶ್ರುವಾಯುಗೆ ಓರ್ವ ರೈತ ಬಲಿ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ದೆಹಲಿಯಲ್ಲಿ ತಾರಕಕ್ಕೇರಿದ ಅನ್ನದಾತರ ಪ್ರತಿಭಟನೆ ; ಪೊಲೀಸರ ಅಶ್ರುವಾಯುಗೆ ಓರ್ವ ರೈತ ಬಲಿ..!

ನವದೆಹಲಿ : ದೆಹಲಿಯಲ್ಲಿ ಅನ್ನದಾತರ ಪ್ರತಿಭಟನೆ ತಾರಕಕ್ಕೇರಿದ್ದು, ಪೊಲೀಸರು ಸಿಡಿಸಿದ ಅಶ್ರುವಾಯುಗೆ ಓರ್ವ ರೈತ ಬಲಿಯಾಗಿದ್ದಾರೆ ಎನ್ನಲಾಗಿದೆ.

ದೆಹಲಿಯಲ್ಲಿ ರೈತರು ಹಾಗೂ ಪೊಲೀಸರ ಹರಿಯಾಣ ಪೊಲೀಸರೊಂದಿಗಿನ ಘರ್ಷಣೆಯ ನಂತರ 24 ವರ್ಷದ ಪ್ರತಿಭಟನಾಕಾರ ಮೃತಪಟ್ಟಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ.

ಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರು ಹರಿಯಾಣ ಪೊಲೀಸರ ವಿರುದ್ಧ ರಕ್ಷಣಾ ಹೋರಾಟವನ್ನು ತೀವ್ರಗೊಳಿಸುತ್ತಿದ್ದಂತೆ ಪ್ರತಿಭಟನೆಯಲ್ಲಿ ಯಾವುದೇ ರೈತ ಸಾವನ್ನಪ್ಪಿಲ್ಲ. “ಇದು ಕೇವಲ ರೂಮರ್. ಡಾಟಾ ಸಿಂಗ್-ಖನೌರಿ ಗಡಿಯಲ್ಲಿ ಪೊಲೀಸ್ ಮತ್ತು ಒಬ್ಬ ಪ್ರತಿಭಟನಾಕಾರನಿಗೆ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ” ಎಂದು ಹರಿಯಾಣ ಪೊಲೀಸರು ತಿಳಿಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...