alex Certify PSI ಹಗರಣದಲ್ಲಿ ಎಡಿಜಿಪಿ ಬಂಧನವಾದ್ರೂ ಕೋರ್ಟ್ ಗೆ ಯಾಕೆ ಹಾಜರುಪಡಿಸಿಲ್ಲ, ಸಿದ್ಧರಾಮಯ್ಯ ಬಳಿ ಇದೆ ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

PSI ಹಗರಣದಲ್ಲಿ ಎಡಿಜಿಪಿ ಬಂಧನವಾದ್ರೂ ಕೋರ್ಟ್ ಗೆ ಯಾಕೆ ಹಾಜರುಪಡಿಸಿಲ್ಲ, ಸಿದ್ಧರಾಮಯ್ಯ ಬಳಿ ಇದೆ ಮಹತ್ವದ ಮಾಹಿತಿ

ಬೆಂಗಳೂರು: ಪಿಎಸ್ಐ ನೇಮಕಾತಿ ಹಗರಣದಲ್ಲಿ ಎಡಿಜಿಪಿ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಎಡಿಜಿಪಿ ಅವರ ಬಂಧನದ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಬೇಕಿತ್ತು. ಇದರ ಬಗ್ಗೆ ಸಿದ್ದರಾಮಯ್ಯನವರ ಬಳಿ ಸಾಕಷ್ಟು ಮಾಹಿತಿ ಇದೆ ಎಂದು ಹೇಳಿದ್ದಾರೆ.

ಬಂಧಿತರನ್ನು ಯಾಕೆ ನ್ಯಾಯಾಲಯಕ್ಕೆ ಹಾಜರುಪಡಿಸುತ್ತಿಲ್ಲ. ಸೆಕ್ಷನ್ 164ರ ಅಡಿ ನ್ಯಾಯಾಲಯಕ್ಕೆ ಅಭಿಪ್ರಾಯ ಕೊಡಿಸಬೇಕು. ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಲು ಅವಕಾಶವಿದೆ ಎಂದು ಹೇಳಿದ ಅವರು, ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಡಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...