alex Certify BIG NEWS: ಕಾಲೇಜು ಕಟ್ಟಡದಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾಲೇಜು ಕಟ್ಟಡದಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

ಶಿವಮೊಗ್ಗ: ಪರೀಕ್ಷೆಗೆಂದು ಕಾಲೇಜಿಗೆ ಬಂದ ವಿದ್ಯಾರ್ಥಿನಿ ಕಾಲೇಜು ಕಟ್ಟಡದ ಮೇಲಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದ ಆದಿಚುಂಚನಗಿರಿ ಕಾಲೇಜಿನಲ್ಲಿ ನಡೆದಿದೆ.

18 ವರ್ಷದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮೇಘಶ್ರೀ ಆತ್ಮಹತ್ಯೆಗೆ ಶರಣಾದವಳು. ದಾವಣಗೆರೆ ಜಿಲ್ಲೆಯ ಚೆನ್ನಗಿರಿ ತಾಲೂಕಿನ ಚೆನ್ನಾಪುರ ನಿವಾಸಿಯಾಗಿದ್ದ ಮೇಘಶ್ರೀ ಶಿವಮೊಗ್ಗದ ಆದಿಚುಂಚನಗಿರಿ ಕಾಲೇಜಿನಲ್ಲಿ ಹಾಸ್ಟೇಲ್ ನಲ್ಲಿದ್ದು ಓದುತ್ತಿದ್ದಳು.

ಇಂದು ಬಯಾಲಜಿ ಪರೀಕ್ಷೆ ಬರೆಯಲು ಕಾಲೇಜಿಗೆ ಬಂದಿದ್ದ ಮೇಘಶ್ರೀ, ವಾಶ್ ರೂಂ ಗೆ ಹೋಗುವುದಾಗಿ ಹೇಳಿ ಹೋದವಳು ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...