alex Certify ರೈತರೇ ಗಮನಿಸಿ : ಜಾನುವಾರುಗಳ ತುರ್ತು ಚಿಕಿತ್ಸೆಗೆ ಅಂಬ್ಯುಲೆನ್ಸ್ ಬೇಕಾದ್ರೆ ಈ ಸಂಖ್ಯೆಗೆ ಕರೆಮಾಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರೇ ಗಮನಿಸಿ : ಜಾನುವಾರುಗಳ ತುರ್ತು ಚಿಕಿತ್ಸೆಗೆ ಅಂಬ್ಯುಲೆನ್ಸ್ ಬೇಕಾದ್ರೆ ಈ ಸಂಖ್ಯೆಗೆ ಕರೆಮಾಡಿ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯುವ ಜಿಲ್ಲೆಯ ರೈತರ ಜಾನುವಾರುಗಳ ತುರ್ತು ಚಿಕಿತ್ಸೆಗಾಗಿ “ತುರ್ತು ವಾಹನ ಸೇವೆ” (ಅಂಬ್ಯುಲೆನ್ಸ್) ಆರಂಭಿಸಿದ್ದು, ಪಶುಚಿಕಿತ್ಸಾಲಯ ಲಭ್ಯವಿಲ್ಲದ ಗ್ರಾಮಗಳ ರೈತರು ಜಾನುವಾರುಗಳ ತುರ್ತು ಚಿಕಿತ್ಸೆ ಅವಶ್ಯವಿದ್ದಲ್ಲಿ ಸಹಾಯವಾಣಿ ಸಂಖ್ಯೆ 1962ಕ್ಕೆ ಕರೆಮಾಡಿ ಈ ಸೇವೆ ಸದುಪಯೋಗ ಪಡೆದುಕೊಳ್ಳುವಂತೆ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...