alex Certify BREAKING: ಜುಲೈ 16 ರಿಂದ 9 -12 ನೇ ತರಗತಿ ಶಾಲಾ, ಕಾಲೇಜ್ ಆರಂಭ: ಮುಖ್ಯಮಂತ್ರಿ ಎನ್. ರಂಗಸ್ವಾಮಿ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಜುಲೈ 16 ರಿಂದ 9 -12 ನೇ ತರಗತಿ ಶಾಲಾ, ಕಾಲೇಜ್ ಆರಂಭ: ಮುಖ್ಯಮಂತ್ರಿ ಎನ್. ರಂಗಸ್ವಾಮಿ ಮಾಹಿತಿ

ಪುದುಚೇರಿ: ದೇಶಾದ್ಯಂತ ಕೊರೋನಾ ಕಾರಣದಿಂದಾಗಿ ಶಾಲಾ, ಕಾಲೇಜ್ ಗಳನ್ನು ಬಂದ್ ಮಾಡಲಾಗಿದ್ದು, ವಿದ್ಯಾರ್ಥಿಗಳಿಗೆ ಲಸಿಕೆ ನೀಡಿಕೆ ನಂತರ ಕಾಲೇಜ್ ಆರಂಭಿಸಿ, ನಂತರದಲ್ಲಿ ಶಾಲೆಗಳನ್ನು ತೆರೆಯಲು ಕ್ರಮಕೈಗೊಳ್ಳಲಾಗಿದೆ.

ಜುಲೈ 16 ರಿಂದ ಪುದುಚೇರಿಯಲ್ಲಿ ಶಾಲಾ-ಕಾಲೇಜು ಆರಂಭವಾಗಲಿವೆ. ಕೊರೋನಾ ಕಾರಣದಿಂದಾಗಿ ಶಾಲಾ, ಕಾಲೇಜುಗಳನ್ನು ಬಂದ್ ಮಾಡಲಾಗಿತ್ತು. 9 ರಿಂದ 12 ನೇ ತರಗತಿಯ ಮಕ್ಕಳಿಗೆ ಶಾಲಾ, ಕಾಲೇಜುಗಳನ್ನು ಆರಂಭಿಸಲಾಗುವುದು ಎಂದು ಪುದುಚೇರಿ ಸಿಎಂ ಎನ್. ರಂಗಸ್ವಾಮಿ ಹೇಳಿದ್ದಾರೆ. ಶಾಲೆಗಳನ್ನು ತೆರೆಯಲು ಶಾಲಾ ಶಿಕ್ಷಣ ಇಲಾಖೆ ಶೀಘ್ರದಲ್ಲೇ ಮಾರ್ಗಸೂಚಿಗಳನ್ನು ಹೊರಡಿಸಲಿದೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...