alex Certify BREAKING NEWS: ಕಾಂಗ್ರೆಸ್ ಅಚ್ಚರಿ ನಿರ್ಧಾರ, ಪಂಜಾಬ್ ಸಿಎಂ ಸ್ಥಾನಕ್ಕೆ ಚರಣಜಿತ್ ಸಿಂಗ್ ಹೆಸರು ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಕಾಂಗ್ರೆಸ್ ಅಚ್ಚರಿ ನಿರ್ಧಾರ, ಪಂಜಾಬ್ ಸಿಎಂ ಸ್ಥಾನಕ್ಕೆ ಚರಣಜಿತ್ ಸಿಂಗ್ ಹೆಸರು ಘೋಷಣೆ

ಚಂಡೀಗಡ: ಕ್ಯಾ. ಅಮರೀಂದರ್ ಸಿಂಗ್ ಅವರಿಂದ ತೆರವಾದ ಪಂಜಾನಬ್ ಮುಖ್ಯಮಂತ್ರಿ ಸ್ಥಾನಕ್ಕೆ ಚರಣಜಿತ್ ಸಿಂಗ್ ಅವರ ಹೆಸರನ್ನು ಘೋಷಣೆ ಮಾಡಲಾಗಿದೆ.

ಶಾಸಕಾಂಗ ಸಭೆಯಲ್ಲಿ ಸುಖಿಂದರ್ ಸಿಂಗ್ ರಾಂಧವ ಅವರನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಅಂಬಿಕಾ ಸೋನಿ ಅವರಿಗೆ ಸಿಎಂ ಆಗಲು ಕಾಂಗ್ರೆಸ್ ಹೈಕಮಾಂಡ್ ಸೂಚಿಸಿತ್ತು. ಆದರೆ, ಅಂಬಿಕಾ ಸೋನಿ ನಿರಾಕರಿಸಿದ್ದರು. ಕೊನೆಗೆ ಚರಣಜಿತ್ ಸಿಂಗ್ ಅವರನ್ನು ಸಿಎಂ ಆಗಿ ಆಯ್ಕೆ ಮಾಡಲಾಗಿದೆ. ಇದರೊಂದಿಗೆ ಕಾಂಗ್ರೆಸ್ ಮಹತ್ವದ ನಿರ್ಧಾರ ಕೈಗೊಂಡಿದೆ. ಪಕ್ಷದಲ್ಲಿ ತಮಗೆ ಅಪಮಾನ ಮಾಡಲಾಗಿದೆ ಎಂದು ಕ್ಯಾ. ಅಮರೀಂದರ್ ಸಿಂಗ್ ರಾಜೀನಾಮೆ ನೀಡಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...