alex Certify ಗ್ರಾಮೀಣ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಹಳ್ಳಿಕಟ್ಟೆ ಮೇಲೆ ಡಿಸಿ ಯೋಜನೆ ಜಾರಿ ಬಗ್ಗೆ ಸಚಿವ ಅಶೋಕ್ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ರಾಮೀಣ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಹಳ್ಳಿಕಟ್ಟೆ ಮೇಲೆ ಡಿಸಿ ಯೋಜನೆ ಜಾರಿ ಬಗ್ಗೆ ಸಚಿವ ಅಶೋಕ್ ಮಾಹಿತಿ

ಚಿಕ್ಕಮಗಳೂರು: ಎಲ್ಲ ಜಿಲ್ಲಾಧಿಕಾರಿಗಳು ಇನ್ನು ಮುಂದೆ ಹಳ್ಳಿಗಳಿಗೆ ತೆರಳಬೇಕು. ಪ್ರತಿ ತಿಂಗಳ ಮೂರನೇ ಶನಿವಾರ ಡಿಸಿಗಳು ಹಳ್ಳಿಗೆ ತೆರಳಬೇಕು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದುವರೆಗೆ ಜನರು ಕಚೇರಿಗೆ ಅಲೆದು ಚಪ್ಪಲಿ ಸವೆಸುತ್ತಿದ್ದರು. ಇನ್ನು ಮುಂದೆ ಅಧಿಕಾರಿಗಳು ಹಳ್ಳಿಗಳಿಗೆ ತೆರಳಲಿದ್ದಾರೆ. ಅವರಿಗೂ ಹಳ್ಳಿಯ ಜೀವನ ಅರ್ಥವಾಗಲಿ. ಹಳ್ಳಿ ಕಟ್ಟೆ ಮೇಲೆ ಜಿಲ್ಲಾಧಿಕಾರಿ ಯೋಜನೆ ಜಾರಿಗೆ ತರಲಾಗುವುದು ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...