alex Certify ರೈತರಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದ ಸಚಿವ ಶಂಕರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದ ಸಚಿವ ಶಂಕರ್

ಬೆಂಗಳೂರು: ತೋಟಗಾರಿಕೆ ಇಲಾಖೆಯಲ್ಲಿ ರೈತ ಪರವಾದ ಯೋಜನೆ ಜಾರಿಗೆ ತರುವುದಾಗಿ ತೋಟಗಾರಿಕೆ ಸಚಿವ ಆರ್. ಶಂಕರ್ ತಿಳಿಸಿದ್ದಾರೆ.

ತೋಟಗಾರಿಕೆ ಇಲಾಖೆಯಲ್ಲಿ ರೈತಪರ ಕಾರ್ಯಕ್ರಮಗಳನ್ನು ರೂಪಿಸಲಾಗುವುದು. ಹೊಸ ಯೋಜನೆಗಳಿಗೆ ಬಜೆಟ್ ನಲ್ಲಿ ಹೆಚ್ಚಿನ ಅನುದಾನ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಮನವಿ ಮಾಡಲಾಗುವುದು ಎಂದು ಹೇಳಿದ್ದಾರೆ.

ಕೃಷಿ ಸಚಿವರೊಂದಿಗೆ ಚರ್ಚಿಸಿ ಒಂದು ನಿರ್ಣಯ ಕೈಗೊಳ್ಳುತ್ತೇವೆ ಎಂದ ಅವರು, ನಮ್ಮ ನಾಯಕರಾದ ಹೆಚ್. ವಿಶ್ವನಾಥ್ ಗೆ ಸಚಿವ ಸ್ಥಾನ ಕೈತಪ್ಪಿದ್ದು ಮುಂದೆ ಎಲ್ಲವೂ ಸರಿಯಾಗಲಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...