![](https://kannadadunia.com/wp-content/uploads/2025/01/35b68d36-09f9-4440-8805-6bc00af96b1c.jpeg)
ದರ್ಶಿತ್ ಭಟ್ ಬಾಲವಳ್ಳಿ ನಿರ್ದೇಶನದ ಈ ಧಾರಾವಾಹಿಯಲ್ಲಿ ತೇಜಸ್ವಿನಿ ಶೇಖರ್ ಮತ್ತು ಶರತ್ ಕ್ಷತ್ರಿಯ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ರವಿಕುಮಾರ್, ಮಾಲತಿ ಸಿರ್ದೇಶಪಾಂಡೆ, ಸುರೇಶ್ ರೈ, ಸವಿತಾ ಕೃಷ್ಣಮೂರ್ತಿ, ಶ್ವೇತಾ ರಾವ್, ಕಾಶಿಯಾಗಿ, ರೇಖಾ ಸಾಗರ್, ಇಂಚರ ಶೆಟ್ಟಿ, ಪ್ರಿಯಾ ದರ್ಶಿನಿ, ಮೂರ್ತಿ, ರೇಖಾ ದಾಸ್, ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಶ್ರೀ ದುರ್ಗಾ ಕ್ರಿಯೇಶನ್ಸ್ ಬ್ಯಾನರ್ ನಲ್ಲಿ ನಿರ್ಮಾಣ ಮಾಡಲಾಗಿದೆ.
View this post on Instagram