alex Certify ನಮ್ಮ ಅಜ್ಜಿ, ತಾಯಿ ಕೂಡ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ದರು: ಶ್ರೀಗಳ ಗದ್ದುಗೆ ದರ್ಶನ ಪಡೆದ ರಾಹುಲ್ ಗಾಂಧಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಮ್ಮ ಅಜ್ಜಿ, ತಾಯಿ ಕೂಡ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ದರು: ಶ್ರೀಗಳ ಗದ್ದುಗೆ ದರ್ಶನ ಪಡೆದ ರಾಹುಲ್ ಗಾಂಧಿ

ತುಮಕೂರು: ನಡೆದಾಡುವ ದೇವರು, ತ್ರಿವಿಧ ದಾಸೋಹಿ ತುಮಕೂರಿನ ಶ್ರೀ ಸಿದ್ಧಗಂಗಾ ಮಠದ ಲಿಂಗೈಕ್ಯ ಪರಮಪೂಜ್ಯ ಶ್ರೀ ಶಿವಕುಮಾರ ಸ್ವಾಮೀಜಿಯವರ 115 ಜಯಂತ್ಯುತ್ಸವದ ಅಂಗವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗದ್ದುಗೆ ದರ್ಶನ ಪಡೆದು ನಮನ ಸಲ್ಲಿಸಿದರು.

ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿರುವುದು ಸಂತೋಷ ತಂದಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಮಠದ ಜೊತೆಗೆ ನಮ್ಮ ಸಂಬಂಧ ಹೊಸದೇನು ಅಲ್ಲ. ಇದಕ್ಕಿಂತ ಮೊದಲು ನಾನು ಇಲ್ಲಿಗೆ ಭೇಟಿ ನೀಡಿದ್ದೆ. ನಮ್ಮ ಅಜ್ಜಿ, ತಾಯಿ ಕೂಡ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ್ದರು. ಬಹಳ ಗೌರವಯುತವಾದ ಸಂಬಂಧ ಮಠದೊಂದಿಗೆ ಇದೆ. ಈ ಮಠದಲ್ಲಿನ ತ್ರಿವಿಧ ದಾಸೋಹ ಸೇವೆ ಬಹಳ ಸಂತೋಷ ತಂದಿದೆ ಎಂದ ಅವರು, ದೇಶದಲ್ಲಿ ದ್ವೇಷ ಹರಡುವುದನ್ನು ನಿಲ್ಲಿಸಬೇಕಿದೆ ಎಂದು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Co se stane, Harvard označil dvě potraviny Kdy solit těstoviny: nejčastější chyby, které dělá Nejen skořice a šalvěj - 11 zdravých Nikdy nedělejte pilulky: Zde je důvod, proč Lékař odhaluje neobvyklé vlastnosti vejcí: Co jste o nich