alex Certify ಅಕ್ರಮ ಕಸಾಯಿಖಾನೆಗಳ ಮೇಲೆ ದಾಳಿ: ಗೋಮಾಂಸ ವಶ, ನಾಲ್ವರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಕ್ರಮ ಕಸಾಯಿಖಾನೆಗಳ ಮೇಲೆ ದಾಳಿ: ಗೋಮಾಂಸ ವಶ, ನಾಲ್ವರು ಅರೆಸ್ಟ್

ಶಿವಮೊಗ್ಗ: ಜಿಲ್ಲೆಯ ವಿವಿಧೆಡೆ ಕಾರ್ಯಾಚರಣೆ ನಡೆಸಿರುವ ಪೊಲೀಸರು ಅಕ್ರಮ ಕಸಾಯಿಖಾನೆಗಳ ಮೇಲೆ ದಾಳಿ ಮಾಡಿ, ಗೋಮಾಂಸ ವಶಕ್ಕೆ ಪಡೆದು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಭದ್ರಾವತಿ ಹಳೆನಗರ ಪೊಲೀಸ್ ಠಾಣೆ ವ್ಯಾಪ್ತಿಯ ಅನ್ವರ್ ಕಾಲೋನಿಯಲ್ಲಿ ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಮಜೀದ್ ಎಂಬುವರ ಕಸಾಯಿಖಾನೆಯಲ್ಲಿ 70 ಕೆಜಿ, ಯಾಸಿನ್ ಅವರ ಕಸಾಯಿಖಾನೆಯಲ್ಲಿ 62 ಕೆಜಿ ಗೋಮಾಂಸ ಪಡೆಯಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ.

ಶಿವಮೊಗ್ಗದ ಸೂಳೇಬೈಲ್ ನಲ್ಲಿರುವ ಕಸಾಯಿಖಾನೆಯಲ್ಲಿ ತುಂಗಾನಗರ ಠಾಣೆ ಪೊಲೀಸರು ದಾಳಿ ಮಾಡಿದ್ದು, 68 ಕೆಜಿ ಗೋಮಾಂಸ ವಶಕ್ಕೆ ಪಡೆದಿದ್ದಾರೆ. ಸೂಳೆಬೈಲ್ ನಿವಾಸಿ ಆಸೀಫ್ ಮೊಹಮ್ಮದ್, ಲಷ್ಕರ್ ಮೊಹಲ್ಲಾ ನಿವಾಸಿ ಸೈಯದ್ ಮುಬಾರಕ್ ಎಂಬವರನ್ನು ಬಂಧಿಸಲಾಗಿದೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Jak chodit Nejlepší způsob, Пять домашних приборов Nový způsob praní černého prádla: konec Odborníci pojmenovali lék, který Jak správně zasít zelí na sazenice: průvodce Jak udržet chléb déle čerstvý: 10 tipů, jak Lehká a bez hrudek: Jak připravit Jak se vyhnout vážným zraněním při pádu na Nejlepší recepty na přípravu vajec Jak odstranit „smetí“ a