alex Certify ‘ಮಹಿಳಾ ಸಿಬ್ಬಂದಿ ಸಂಖ್ಯೆ ಹೆಚ್ಚಾದಷ್ಟೂ ಜಗಳಗಳು ಹೆಚ್ಚು’: ವಿವಾದಾತ್ಮಕ ಹೇಳಿಕೆ ನೀಡಿದ ಶಿಕ್ಷಣ ಸಚಿವ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಮಹಿಳಾ ಸಿಬ್ಬಂದಿ ಸಂಖ್ಯೆ ಹೆಚ್ಚಾದಷ್ಟೂ ಜಗಳಗಳು ಹೆಚ್ಚು’: ವಿವಾದಾತ್ಮಕ ಹೇಳಿಕೆ ನೀಡಿದ ಶಿಕ್ಷಣ ಸಚಿವ

ಅಂತಾರಾಷ್ಟ್ರೀಯ ಹೆಣ್ಣು ಮಗಳ ದಿನದ ಪ್ರಯುಕ್ತ ಭಾಷಣ ಮಾಡಲು ಹೋಗಿ ರಾಜಸ್ಥಾನ ಶಿಕ್ಷಣ ಸಚಿವ ಗೋವಿಂದ್​ ಸಿಂಗ್​ ದೋಸ್ತಾರಾ ವಿವಾದವೊಂದನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

ಬಿ.ಎಸ್.​ ಯಡಿಯೂರಪ್ಪ ವಿರೋಧ ಪಕ್ಷದಲ್ಲಿದ್ದಂತೆ; ಐಟಿ ದಾಳಿ ವಿಚಾರವಾಗಿ ಮಾರ್ಮಿಕ ಹೇಳಿಕೆ ನೀಡಿದ ಸತೀಶ್​ ಜಾರಕಿಹೊಳಿ

ಶಾಲೆಗಳಲ್ಲಿ ಮಹಿಳಾ ಸಿಬ್ಬಂದಿಯ ಸಂಖ್ಯೆ ಹೆಚ್ಚಿರುವುದರಿಂದಲೇ ಹೆಚ್ಚೆಚ್ಚು ಜಗಳಗಳು ಉಂಟಾಗುತ್ತವೆ ಎಂದು ಯಡವಟ್ಟಿನ ಹೇಳಿಕೆಯನ್ನು ನೀಡಿದ್ದಾರೆ. ಜೈಪುರದಲ್ಲಿ ಸಶಕ್ತ ಹೆಣ್ಣು ಮಗಳು – ಸಶಕ್ತ ರಾಜಸ್ಥಾನ ಎಂಬ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ವೇಳೆ ಸಚಿವ ಗೋಸರ್ಕಾರವು ವಿಧಾನಸಭೆಯಲ್ಲಿ ಅಂಗೀಕರಿಸಲಾದ ವಿವಾಹ ಮಸೂದೆಯನ್ನು ಹಿಂಪಡೆಯುವಂತೆ ಹಾಗೂ ಅದನ್ನು ವಿಂದ್​ ಸಿಂಗ್​ ಈ ಹೇಳಿಕೆ ನೀಡಿದ್ದಾರೆ.

ರಾಜಸ್ಥಾನ ಸಿಎಂ ಅಶೋಕ್​ ಗೆಹ್ಲೋಟ್​ ರಾಜ್ಯ ಮರುಪರಿಶೀಲಿಸುವಂತೆ ರಾಜ್ಯಪಾಲ ಕಲ್ರಾಜ್​​ ಮಿಶ್ರಾ ಬಳಿ ಒತ್ತಾಯಿಸುತ್ತೇನೆ ಎಂದು ಸೋಮವಾರ ಹೇಳಿಕೆ ನೀಡಿದ್ದರು. ವಕೀಲರೊಂದಿಗೆ ಸಮಾಲೋಚನೆ ನಡೆಸಿ ರಾಜಸ್ಥಾನ ಕಡ್ಡಾಯ ವಿವಾಹ ನೋಂದಣಿ (ತಿದ್ದುಪಡಿ) ಮಸೂದೆಯನ್ನು ಮುಂದುವರಿಸಬೇಕೇ ಅಥವಾ ಬೇಡವೇ ಎಂದು ನಿರ್ಧರಿಸಲಾಗುವುದು ಎಂದು ಹೇಳಿದ್ರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...