alex Certify ಶಕ್ತಿ ಯೋಜನೆ ಭರ್ಜರಿ ಯಶಸ್ವಿ: ಒಂದೇ ದಿನ 1 ಕೋಟಿ ಜನ ಪ್ರಯಾಣ; ಸಾರಿಗೆ ಇಲಾಖೆ ಬಲವರ್ಧನೆಗೆ ಕ್ರಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಕ್ತಿ ಯೋಜನೆ ಭರ್ಜರಿ ಯಶಸ್ವಿ: ಒಂದೇ ದಿನ 1 ಕೋಟಿ ಜನ ಪ್ರಯಾಣ; ಸಾರಿಗೆ ಇಲಾಖೆ ಬಲವರ್ಧನೆಗೆ ಕ್ರಮ

ಬೆಂಗಳೂರು: ಸಾರಿಗೆ ನಿಗಮಗಳ ಎಂಡಿಗಳ ಜೊತೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಶಾಂತಿನಗರದ ಕೆಎಸ್ಆರ್ಟಿಸಿ ಕೇಂದ್ರ ಕಚೇರಿಯಲ್ಲಿ ಸಭೆ ನಡೆಸಿದ್ದಾರೆ.

ಶಕ್ತಿ ಯೋಜನೆ ಜಾರಿಗೆ ಮೊದಲು 84.15 ಲಕ್ಷ ಜನ ಪ್ರಯಾಣಿಸುತ್ತಿದ್ದರು. ಇವತ್ತು ಒಂದೇ ದಿನ 1.05 ಕೋಟಿ ಜನ ಪ್ರಯಾಣ ಮಾಡಿದ್ದಾರೆ. ಸಾರಿಗೆ ಬಸ್ ಗಳಲ್ಲಿ ಒಂದೇ ದಿನ 1.05 ಕೋಟಿ ಜನ ಪ್ರಯಾಣಿಸಿದ್ದಾರೆ. ಶಕ್ತಿ ಯೋಜನೆ ಯಶಸ್ವಿಯಾಗಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಸಾರಿಗೆ ನಿಗಮಗಳ ಎಂಡಿಗಳ ಜೊತೆಗೆ ಚರ್ಚೆ ನಡೆಸಿದ ಅವರು, ಸಾರಿಗೆ ಇಲಾಖೆಯ ಬಲವರ್ಧನೆಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಹೊಸ ಬಸ್ ಗಳ ಸೇರ್ಪಡೆ ಮತ್ತು ಬಸ್ ಗಳ ಪುನಶ್ಚೇತನ ಕಾರ್ಯ ನಡೆಸಬೇಕು. ಪರಿಣಾಮಕಾರಿ ಮಾಹಿತಿ ತಂತ್ರಜ್ಞಾನ ಬಳಕೆ, ಕಾರ್ಮಿಕ ಸ್ನೇಹಿ ಕ್ರಮಗಳನ್ನು ಕೈಗೊಳ್ಳಬೇಕು. ಆದ್ಯತೆ ಮೇರೆಗೆ ಸಿಬ್ಬಂದಿ ನೇಮಕ ಮಾಡಬೇಕು. ಸರ್ಕಾರಿ ಬಸ್ ಗಳು ಮತ್ತು ನಿಲ್ದಾಣಗಳಲ್ಲಿ ಸ್ವಚ್ಛತೆ ಕಾಪಾಡಬೇಕು ಎಂದು ಸಾರಿಗೆ ನಿಗಮಗಳ ಎಂಡಿಗಳಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Pokud přidáte tuto složku – Proč se zamlžují okna v autě: příčiny Okroshka: дешевое лекарство со скорыми результатами в унитазной чашке Jak si umýt vlasy a vyléčit Jak efektivně odstranit skvrny z ubrusů: tipy pro Jarní superpotravina: recept