alex Certify BREAKING: KSRTC ಬಸ್ ಡಿಕ್ಕಿ: ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: KSRTC ಬಸ್ ಡಿಕ್ಕಿ: ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರು ಸಾವು

ರಾಮನಗರ: ಸರ್ಕಾರಿ ಬಸ್ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸಾವನ್ನಪ್ಪಿದ್ದಾರೆ. ರಾಮನಗರ ಕನಕಪುರ ರಸ್ತೆಯ ಅವೇರಹಳ್ಳಿ ಕೆರೆ ಏರಿ ಸಮೀಪ ಅಪಘಾತ ಸಂಭವಿಸಿದೆ.

ಕನಕಪುರದಿಂದ ರಾಮನಗರ ಕಡೆಗೆ ತೆರಳುತ್ತಿದ್ದ ಬೈಕ್ ಸವಾರ ಮತ್ತು ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಮೃತರು ಮಾಗಡಿ ತಾಲೂಕಿನ ಹೊನ್ನಾಪುರಪಾಳ್ಯವರಾಗಿದ್ದಾರೆ. ರಾಮನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...