alex Certify ರಾಕ್ಷಸರ ಲಂಕೆಯಲ್ಲಿ ‘ರಾಮ’ನ ಮದುವೆ : ದಗ್ಗುಬಾಟಿ ಕುಟುಂಬದ ಬಗ್ಗೆ ವಿವಾದಾತ್ಮಕ ಪೋಸ್ಟ್ ಹಂಚಿಕೊಂಡ ನಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಕ್ಷಸರ ಲಂಕೆಯಲ್ಲಿ ‘ರಾಮ’ನ ಮದುವೆ : ದಗ್ಗುಬಾಟಿ ಕುಟುಂಬದ ಬಗ್ಗೆ ವಿವಾದಾತ್ಮಕ ಪೋಸ್ಟ್ ಹಂಚಿಕೊಂಡ ನಟಿ

ಸದಾ ಒಂದಲ್ಲೊಂದು ವಿವಾದದ ಮೂಲಕ ಸುದ್ದಿಯಾಗುವ ನಟಿ ಶ್ರೀರೆಡ್ಡಿ ವಿವಾದಾತ್ಮಕ ಪೋಸ್ಟ್ ಒಂದನ್ನು ಹಂಚಿಕೊಂಡು ಸುದ್ದಿಯಾಗಿದ್ದಾರೆ.

ತೆಲುಗು ಚಿತ್ರರಂಗದ ಪ್ರಮುಖ ಕುಟುಂಬವಾದ ದಗ್ಗುಬಾಟಿ ಕುಟುಂಬದ ವ್ಯಕ್ತಿಯೊಬ್ಬರ ಬಗ್ಗೆ ಶ್ರೀರೆಡ್ಡಿ ವಿವಾದಾತ್ಮಕ ಪೋಸ್ಟ್ ಹಂಚಿಕೊಂಡಿದ್ದಾರೆ.

ನಟ, ನಿರ್ಮಾಪಕ ರಾಣಾ ದಗ್ಗುಬಾಟಿಯ ಕಿರಿಯ ಸಹೋದರ ಅಭಿರಾಮ್ ದಗ್ಗುಬಾಟಿಯ ಮದುವೆ ಇತ್ತೀಚೆಗಷ್ಟೆ ಶ್ರೀಲಂಕಾದಲ್ಲಿ ನಡೆದಿದೆ. ಈ ಬಗ್ಗೆ ಕಮೆಂಟ್ ಮಾಡಿ ನಟಿ ಕೆಂಗಣ್ಣಿಗೆ ಗುರಿಯಾಗಿದ್ದಾರೆ.‘ಸೀತೆಯನ್ನೂ ರಾಮನನ್ನು ದೂರ ಮಾಡಿದ ದೇಶ, ಸೀತೆಗೆ ಹಲವು ಕಷ್ಟಗಳನ್ನು ಕೊಟ್ಟ ದೇಶ, , ರಾಕ್ಷಸ ರಾವಣನ ಲಂಕಾ, ಶ್ರೀಲಂಕಾನಲ್ಲಿ ‘ದಗ್ಗುಬಾಟಿ ಅಭಿರಾಮ’ನ ಮದುವೆ. ನಮ್ಮ ದೇಶದ ಆದರ್ಶ ದಂಪತಿ ರಾಮ-ಸೀತೆಯನ್ನು ದೂರ ಮಾಡಿದ ದೇಶದಲ್ಲಿ ನಿನ್ನ ಮದುವೆಯಾ? ರಾಕ್ಷಸರು ಎಂದಿಗೂ ರಾಕ್ಷಸರೇ ಎಂದು ಪೋಸ್ಟ್ ಹಂಚಿಕೊಂಡಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...