alex Certify ಮತ್ತೊಬ್ಬ ಬಿಜೆಪಿ ಶಾಸಕನಿಗೆ ಗಾಳ: ಯಾವುದೇ ಕಾರಣಕ್ಕೂ ಪಕ್ಷ ಬಿಡಲ್ಲವೆಂದ ರಾಮದಾಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೊಬ್ಬ ಬಿಜೆಪಿ ಶಾಸಕನಿಗೆ ಗಾಳ: ಯಾವುದೇ ಕಾರಣಕ್ಕೂ ಪಕ್ಷ ಬಿಡಲ್ಲವೆಂದ ರಾಮದಾಸ್

ಮೈಸೂರು: ಪಕ್ಷಕ್ಕೆ ಬರುವಂತೆ ದೊಡ್ಡ ಪಕ್ಷದ ನಾಯಕರು ಕರೆ ಮಾಡಿದ್ದರು ಎಂದು ಮೈಸೂರಿನಲ್ಲಿ ಬಿಜೆಪಿ ಶಾಸಕ ರಾಮದಾಸ್ ತಿಳಿಸಿದ್ದಾರೆ.

ನಾನು ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವುದಿಲ್ಲ ಎಂದು ಹೇಳಿದ್ದೇನೆ. ಇದು ನನ್ನ ಕೊನೆಯ ಚುನಾವಣೆ ಎಂದು ವರಿಷ್ಠರಿಗೆ ತಿಳಿಸಿದ್ದೇನೆ. ಟಿಕೆಟ್ ಸಿಗದಿದ್ದರೆ ಕಾರ್ಯಕರ್ತರ ಜೊತೆಗೆ ಸಮಾಲೋಚನೆ ನಡೆಸುತ್ತೇನೆ. ಕಾರ್ಯಕರ್ತರು ಕೈಗೊಳ್ಳುವ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...