alex Certify BREAKING NEWS: ರಾಸಲೀಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಯು ಟರ್ನ್ ಹೊಡೆದ ಕಲ್ಲಹಳ್ಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ರಾಸಲೀಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಯು ಟರ್ನ್ ಹೊಡೆದ ಕಲ್ಲಹಳ್ಳಿ

ಬೆಂಗಳೂರು: ರಮೇಶ್ ಜಾರಕಿಹೊಳಿ ವಿರುದ್ಧ ರಾಸಲೀಲೆ ಸಿಡಿ ಬಿಡುಗಡೆ ಮಾಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮಾಡಿದ್ದ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಇದೀಗ ಉಲ್ಟಾ ಹೊಡೆದಿದ್ದಾರೆ. ಕೇಸ್ ವಾಪಸ್ ಪಡೆಯಲು ಮುಂದಾಗಿದ್ದಾರೆ.

ಮಾರ್ಚ್ 2 ರಂದು ರಮೇಶ್ ಜಾರಕಿಹೊಳಿ ವಿರುದ್ಧ ರಾಸಲೀಲೆ ಸಿಡಿ ಬಿಡುಗಡೆ ಮಾಡಿ, ಕಬ್ಬನ್ ಪಾರ್ಕ್ ಠಾಣೆಯಲ್ಲಿ ಕಲ್ಲಹಳ್ಳಿ ದೂರು ದಾಖಲಿಸಿ ತನಿಖೆಗೆ ಆಗ್ರಹಿಸಿದ್ದರು. ಇದರ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಇದೀಗ ದಿನೇಶ್ ಕಲ್ಲಹಳ್ಳಿ ಏಕಾಏಕಿ ತಮ್ಮ ದೂರು ವಾಪಸ್ ಪಡೆಯಲು ಮುಂದಾಗಿದ್ದು, ಸಚಿವರ ಸಲಹೆ ಮೇರೆಗೆ ದೂರು ವಾಪಸ್ ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...