alex Certify BIG NEWS : ರಮೇಶ್ ಜಾರಕಿಹೊಳಿ ಇಂದು ನನ್ನ ಭೇಟಿಯಾಗಿಲ್ಲ : ಕಾಂಗ್ರೆಸ್ MLC ಜಗದೀಶ್ ಶೆಟ್ಟರ್ ಸ್ಪಷ್ಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಮೇಶ್ ಜಾರಕಿಹೊಳಿ ಇಂದು ನನ್ನ ಭೇಟಿಯಾಗಿಲ್ಲ : ಕಾಂಗ್ರೆಸ್ MLC ಜಗದೀಶ್ ಶೆಟ್ಟರ್ ಸ್ಪಷ್ಟನೆ

ಬೆಂಗಳೂರು   :ಕಾಂಗ್ರೆಸ್ ಎಂಎಲ್ ಸಿ ಜಗದೀಶ್ ಶೆಟ್ಟರ್ ಅವರನ್ನು ರಮೇಶ್ ಜಾರಕಿಹೊಳಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು, ಆದರೆ ಇದಕ್ಕೆ ಜಗದೀಶ್ ಶೆಟ್ಟರ್ ತೆರೆ ಎಳೆದಿದ್ದಾರೆ.

ಜಗದೀಶ್ ಶೆಟ್ಟರ್ ಅವರನ್ನು ಆರ್ ಟಿ ನಗರ ನಿವಾಸದಲ್ಲಿ ರಮೇಶ್ ಜಾರಕಿಹೊಳಿ ಭೇಟಿ ಮಾಡಿದ್ದಾರೆ ಎಂದು ಹೇಳಲಾಗಿತ್ತು, ಇದರಿಂದ ರಮೇಶ್ ಜಾರಕಿಹೊಳಿ ನಡೆ ತೀವ್ರ ಕುತೂಹಲ ಮೂಡಿಸಿದೆ. ಆದರೆ ರಮೇಶ್ ಜಾರಕಿಹೊಳಿ ಇಂದು ನನ್ನ ಭೇಟಿಯಾಗಿಲ್ಲ, ಕಾಂಗ್ರೆಸ್ ಎಂಎಲ್ಸಿ ಜಗದೀಶ್ ಶೆಟ್ಟರ್ ಸ್ಪಷ್ಟನೆ ನೀಡಿದ್ದಾರೆ.

ರಮೇಶ್ ಜಾರಕಿಹೊಳಿ ಭೇಟಿಯಾಗಿದ್ದಾರೆ ಎಂದು ಯಾರು ಹೇಳಿದ್ದು, ಈ ಹಿಂದೆ ಹಲವು ಭೇಟಿಯಾಗಿದ್ದಾರೆ. ಆದ್ರೆ, ಇವತ್ತು ಭೇಟಿಯಾಗಿಲ್ಲ. ರಮೇಶ್ ಜಾರಕಿಹೊಳಿ ಜೊತೆ ಯಾವತ್ತೂ ರಾಜಕೀಯ ಚರ್ಚೆ ಆಗಿಲ್ಲ ಎಂದು ಕಾಂಗ್ರೆಸ್ ಎಂಎಲ್ಸಿ ಜಗದೀಶ್ ಶೆಟ್ಟರ್ ಸ್ಪಷ್ಟನೆ ನೀಡಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...