alex Certify ರಾಸಲೀಲೆ ವಿಡಿಯೋ ಬಹಿರಂಗವಾದ ಬೆನ್ನಲ್ಲೇ ಅಜ್ಞಾತ ಸ್ಥಳಕ್ಕೆ ರಮೇಶ್ ಜಾರಕಿಹೊಳಿ –ಗೋಕಾಕ್ ನಲ್ಲಿ ವಿದ್ಯುತ್ ಕಡಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಸಲೀಲೆ ವಿಡಿಯೋ ಬಹಿರಂಗವಾದ ಬೆನ್ನಲ್ಲೇ ಅಜ್ಞಾತ ಸ್ಥಳಕ್ಕೆ ರಮೇಶ್ ಜಾರಕಿಹೊಳಿ –ಗೋಕಾಕ್ ನಲ್ಲಿ ವಿದ್ಯುತ್ ಕಡಿತ

ಬೆಂಗಳೂರು: ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ವಿಡಿಯೋ ಬಹಿರಂಗವಾದ ಕೂಡಲೇ ಅವರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ.

ಮೈಸೂರಿನ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಿದ್ದ ರಮೇಶ್ ಜಾರಕಿಹೊಳಿ ಬೆಂಗಾವಲುಪಡೆ ಬಿಟ್ಟು ಏಕಾಂಗಿಯಾಗಿ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗಿದೆ. ರಮೇಶ್ ಜಾರಕಿಹೊಳಿ ಮೈಸೂರಿನಲ್ಲಿ ಇದ್ದಾಗಲೇ ಮಾಧ್ಯಮಗಳಲ್ಲಿ ರಾಸಲೀಲೆ ವಿಡಿಯೋ ಬಹಿರಂಗವಾದ ಸುದ್ದಿ ಬಿತ್ತರವಾಗಿದೆ. ಈ ಬಗ್ಗೆ ಮಾಹಿತಿ ಪಡೆದ ಸಚಿವರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ.

ಇನ್ನು ಗೋಕಾಕ್ ವ್ಯಾಪ್ತಿಯಲ್ಲಿ ಕರೆಂಟ್ ಕಟ್ ಮಾಡಲಾಗಿದೆ. ಗೋಕಾಕ್ ಶಾಸಕ ಹಾಗೂ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ವಿಡಿಯೋ ಬಹಿರಂಗವಾಗುತ್ತಲೇ ಗೋಕಾಕ್ ತಾಲೂಕು ಪ್ರದೇಶದಲ್ಲಿ ವಿದ್ಯುತ್ ಕಡಿತಗೊಳಿಸಲಾಗಿದೆ. ಮಾಧ್ಯಮಗಳಲ್ಲಿ ರಮೇಶ್ ಜಾರಕಿಹೊಳಿ ರಾಸಲೀಲೆ ವಿಡಿಯೋ ಬಹಿರಂಗವಾದ ಸುದ್ದಿ ಬಿತ್ತರವಾಗುತ್ತಿದ್ದಂತೆ ಹಳ್ಳಿ ಹಳ್ಳಿಗಳಲ್ಲಿಯೂ ಕರೆಂಟ್ ಕಟ್ ಮಾಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...