alex Certify ‘ರಾಮೇಶ್ವರಂ ಕೆಫೆ’ ಬ್ಲಾಸ್ಟ್ ಪ್ರಕರಣ : ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ತೀವ್ರ ವಾಗ್ಧಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ರಾಮೇಶ್ವರಂ ಕೆಫೆ’ ಬ್ಲಾಸ್ಟ್ ಪ್ರಕರಣ : ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ತೀವ್ರ ವಾಗ್ಧಾಳಿ

ಬೆಂಗಳೂರು : ಸರ್ವ ಜನಾಂಗದ ಶಾಂತಿಯ ತೋಟವನ್ನು ಅಶಾಂತಿಯ ತೋಟ ಮಾಡುವುದಕ್ಕೆ ಕಾಂಗ್ರೆಸ್ ಕೊಡುಗೆಗಳನ್ನು ನೀಡುತ್ತಿದೆ ಎಂದು ಬಿಜೆಪಿ ಟ್ವೀಟ್ ನಲ್ಲಿ ವಾಗ್ಧಾಳಿ ನಡೆಸಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ ಕಾಂಗ್ರೆಸ್ ವಿರುದ್ಧ ವಾಗ್ಧಾಳಿ ನಡೆಸಿದೆ. ಸರ್ವ ಜನಾಂಗದ ಶಾಂತಿಯ ತೋಟವನ್ನು ಅಶಾಂತಿಯ ತೋಟ ಮಾಡುವುದಕ್ಕೆ ಕಾಂಗ್ರೆಸ್ ಕೊಡುಗೆಗಳು ಎಂಬ ಲೀಡ್ ಕೊಟ್ಟ ಬಿಜೆಪಿ ಹಲವು ಉದಾಹರಣೆಗಳನ್ನು ನೀಡಿದೆ.

* ಪಾಕಿಸ್ತಾನ್ ಜಿಂದಾಬಾದ್ ಅಲ್ಲ ನಾಸೀರ್ ಜಿಂದಾಬಾದ್
* DJ ಹಳ್ಳಿ- KG ಹಳ್ಳಿ ಮತಾಂಧ ಗಲಭೆಕೋರರು ಅಮಾಯಕರು
* ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟಿಸಿದವನು ಬ್ರದರ್
* ರಾಮೇಶ್ವರಂ ಕೆಫೆಗೆ ಬೇಳೆ ಬಾತ್ ತರಲು ಕುಕ್ಕರ್ ತಂದಿದ್ದ ಬ್ರದರ್
* ಉಡುಪಿ ಕಾಲೇಜಿನಲ್ಲಿ ತಮಾಷೆಗೆ ವಿಡಿಯೋ ಮಾಡಿದ್ದಾರೆ ಮತಾಂಧ ಸಿಸ್ಟರ್ಸ್

* ಬಂಧಿತರು ಭಯೋತ್ಪಾದಕರು ಎನ್ನಲು ಸಾಧ್ಯವಿಲ್ಲ ಗೃಹ ಸಚಿವರು

ಮಜಾವಾದಿ ಸಿದ್ದರಾಮಯ್ಯ ಅವರ ಸರ್ಕಾರದ ಇಂತಹ ಮಾನಸಿಕ ಅಸ್ವಸ್ಥತೆಯಿಂದಲೇ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದೆ. ಕರ್ನಾಟಕದ ಶಾಂತಿ ಹಾಳಾಗಿದೆ ಎಂದು ಬಿಜೆಪಿ ಟ್ವೀಟ್ ನಲ್ಲಿ ವಾಗ್ಧಾಳಿ ನಡೆಸಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...