alex Certify ಗೋಭಿ ಮಂಚೂರಿ ಕೊಡಿಸುವ ನೆಪದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗೋಭಿ ಮಂಚೂರಿ ಕೊಡಿಸುವ ನೆಪದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ….!

ಭಿಕ್ಷೆ ಬೇಡುತ್ತಿದ್ದ 14 ವರ್ಷದ ಬಾಲಕಿಗೆ ತಿಂಡಿ ಕೊಡಿಸುವ ನೆಪದಲ್ಲಿ ಕರೆದೊಯ್ದು ಅತ್ಯಾಚಾರ ಎಸೆಗಿದ ದಾರುಣ ಘಟನೆ ಧಾರವಾಡದ ಉಪನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಕ್ಕಳ ರಕ್ಷಣಾ ಘಟಕ ಕೌನ್ಸೆಲಿಂಗ್​ ನಡೆಸಿದ ವೇಳೆ ಬಾಲಕಿ ಅತ್ಯಾಚಾರ ಎಸೆಗಿರುವ ಬಗ್ಗೆ ಮಾಹಿತಿ ನೀಡಿದ್ದಾಳೆ.

ಬಾಲಕಿ ಭಿಕ್ಷೆ ಬೇಡುತ್ತಿದ್ದ ವೇಳೆ 14 ವರ್ಷದ ಬಾಲಕಿ ಗೋಬಿ ಮಂಚೂರಿ ಹಾಗೂ ಎಗ್​ ರೈಸ್​ ಕೊಡಿಸುವುದಾಗಿ ಆಮಿಷ ಒಡ್ಡಲಾಗಿತ್ತು. ಇದನ್ನೇ ನಂಬಿದ್ದ ಬಾಲಕಿಯನ್ನು ಕರೆದೊಯ್ದ ದುಷ್ಕರ್ಮಿ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ.

ಕೌನ್ಸೆಲಿಂಗ್​​ ಬಳಿಕ ಬಾಲಕಿ ನೀಡಿದ ಮಾಹಿತಿ ಆಧರಿಸಿ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಕಮಲಾ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಉಪನಗರ ಠಾಣಾ ಪೊಲೀಸರು ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...