alex Certify ಗಾಬರಿಯೇ ಜೀವಕ್ಕೆ ಎರವಾಯ್ತು, ಇಲಿ ಕಚ್ಚಿದ್ದರಿಂದ ಆಘಾತಕ್ಕೊಳಗಾದ ಮಹಿಳೆ ಹೃದಯಾಘಾತದಿಂದ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಾಬರಿಯೇ ಜೀವಕ್ಕೆ ಎರವಾಯ್ತು, ಇಲಿ ಕಚ್ಚಿದ್ದರಿಂದ ಆಘಾತಕ್ಕೊಳಗಾದ ಮಹಿಳೆ ಹೃದಯಾಘಾತದಿಂದ ಸಾವು

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಪಟ್ಟಣದಲ್ಲಿ ಇಲಿ ಕಚ್ಚಿದ ಪರಿಣಾಮಕಾರಿ ಗಾಬರಿಯಾದ ಮಹಿಳೆಯ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ತೀರ್ಥಹಳ್ಳಿ ಪಟ್ಟಣದ ಕುರುವಳ್ಳಿ ಬೊಮ್ಮರಸಯ್ಯನ ಅಗ್ರಹಾರ ಆಶ್ರಯ ಬಡಾವಣೆಯ 25 ವರ್ಷದ ಮಹಿಳೆ ಬುಧವಾರ ಬೆಳಗ್ಗೆ ಮನೆಯಲ್ಲಿದ್ದ ಸಂದರ್ಭದಲ್ಲಿ ಮೇಲಿಂದ ಇಲಿ ಅವರ ಮೈಮೇಲೆ ಬಿದ್ದು ಗಾಬರಿಲ್ಲಿ ಕಚ್ಚಿದ್ದು, ಮಹಿಳೆ ಗಾಬರಿಯಾಗಿ ಆಘಾತದಿಂದ ಕುಸಿದುಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರೂ ಮಾರ್ಗಮಧ್ಯದಲ್ಲಿಯೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...