alex Certify ಕಾರ್ ಡಿಕ್ಕಿ: ಬೈಕ್ ನಲ್ಲಿದ್ದ ಇಬ್ಬರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾರ್ ಡಿಕ್ಕಿ: ಬೈಕ್ ನಲ್ಲಿದ್ದ ಇಬ್ಬರ ಸಾವು

ರಾಯಚೂರು: ಮುದಗಲ್ ಸಮೀಪ ಕಾರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ತಾಯಿ, ಮಗ ಮೃತಪಟ್ಟಿದ್ದಾರೆ. ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಮುದಗಲ್ ಗ್ರಾಮದ ಬಳಿ ಘಟನೆ ನಡೆದಿದೆ.

ತಾಯಿ ಭಾರತಿ(29) ಮತ್ತು ಮಗ ಉದಯ ಸಿಂಗ್(11) ಮೃತಪಟ್ಟವರು ಎಂದು ಹೇಳಲಾಗಿದೆ. ಇವರು ಲಿಂಗಸುಗೂರು ತಾಲೂಕಿನ ಯರದೊಡ್ಡಿ ತಾಂಡಾ ನಿವಾಸಿಗಳಾಗಿದ್ದಾರೆ. ಅಪಘಾತದಲ್ಲಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...