alex Certify ಉಪನ್ಯಾಸಕ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉಪನ್ಯಾಸಕ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ

ಬೆಂಗಳೂರು: ಅನುದಾನಿತ ಪದವಿ ಕಾಲೇಜುಗಳ 350 ಉಪನ್ಯಾಸಕರ ನೇಮಕಾತಿಗೆ ಸಂಬಂಧಿಸಿದಂತೆ ಕೂಡಲೇ ಕ್ರಮ ಕೈಗೊಳ್ಳಲು ಉನ್ನತ ಶಿಕ್ಷಣ ಸಚಿವರಾದ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಸೂಚಿಸಿದ್ದಾರೆ.

ಶಾಸಕ ಮಹೇಶ್ ಅವರ ನೇತೃತ್ವದಲ್ಲಿ ಅನುದಾನಿತ ಕಾಲೇಜುಗಳು ಉಪನ್ಯಾಸಕ ಹುದ್ದೆ ಆಕಾಂಕ್ಷಿಗಳು ಡಿಸಿಎಂ ಅವರನ್ನು ಭೇಟಿಯಾಗಿ ಸಮಸ್ಯೆಗಳ ಬಗ್ಗೆ ತಿಳಿಸಿದ್ದಾರೆ. ಈ ವೇಳೆ ಅನುದಾನಿತ ಪದವಿ ಕಾಲೇಜುಗಳ 350 ಉಪನ್ಯಾಸಕರ ನೇಮಕಾತಿಗೆ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಆದೇಶಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...