alex Certify BIG NEWS: ರಾಜ್ಯಸಭಾ ಸದಸ್ಯರಾಗಿ ಇಂದು ಪಿ.ಟಿ. ಉಷಾ ಪ್ರಮಾಣ ವಚನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯಸಭಾ ಸದಸ್ಯರಾಗಿ ಇಂದು ಪಿ.ಟಿ. ಉಷಾ ಪ್ರಮಾಣ ವಚನ

ರಾಜ್ಯಸಭಾ ಸದಸ್ಯರಾಗಿ ಕೇಂದ್ರ ಸರ್ಕಾರದಿಂದ ನಾಮನಿರ್ದೇಶನಗೊಂಡಿರುವ ಮಾಜಿ ಅಥ್ಲೀಟ್ ಪಿ.ಟಿ. ಉಷಾ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.

ಇತ್ತೀಚೆಗಷ್ಟೇ ಕೇಂದ್ರ ಸರ್ಕಾರ, ಪಿ.ಟಿ. ಉಷಾ ಸೇರಿದಂತೆ ಇಳೆಯರಾಜ, ವಿಜಯೇಂದ್ರ ಪ್ರಸಾದ್ ಹಾಗೂ ವೀರೇಂದ್ರ ಹೆಗ್ಗಡೆಯವರನ್ನು ರಾಜ್ಯಸಭಾ ಸದಸ್ಯರನ್ನಾಗಿ ನಾಮ ನಿರ್ದೇಶನ ಮಾಡಿತ್ತು.

‘ಪಯ್ಯೊಳಿ ಎಕ್ಸ್ ಪ್ರೆಸ್’ ಎಂದೇ ಖ್ಯಾತರಾಗಿರುವ ಪಿ.ಟಿ. ಉಷಾ ಅವರನ್ನು ಕ್ರೀಡಾಕೂಟದಲ್ಲಿ ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಲಾಗಿದ್ದು, ಇವರ ಅವಧಿಯಲ್ಲಿ ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಿದ್ದಾರೆ ಎಂಬ ನಿರೀಕ್ಷೆ ಎಲ್ಲರಲ್ಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...