alex Certify ಸಂಸದರ ಮನೆಗಳಿಗೆ ನುಗ್ಗುವ ಮುನ್ನ ‘ಸ್ವಾಭಿಮಾನ’ ಇದ್ರೆ ರಾಜೀನಾಮೆ ಕೊಡಿ : ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಎಚ್ಚರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಂಸದರ ಮನೆಗಳಿಗೆ ನುಗ್ಗುವ ಮುನ್ನ ‘ಸ್ವಾಭಿಮಾನ’ ಇದ್ರೆ ರಾಜೀನಾಮೆ ಕೊಡಿ : ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಎಚ್ಚರಿಕೆ

ಬೆಂಗಳೂರು : ಸಂಸದರ ಮನೆಗಳಿಗೆ ನುಗ್ಗುವ ಮುನ್ನ ಸ್ವಾಭಿಮಾನ ಇದ್ರೆ ರಾಜೀನಾಮೆ ಕೊಡಿ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ ನಮ್ಮ ರಾಜ್ಯದ ಲಕ್ಷಾಂತರ ಕೋಟಿ ಹಣವನ್ನು ಉತ್ತರ ಭಾರತದವರಿಗೆ ಹಂಚಿಕೆ ಮಾಡಲಾಗುತ್ತದೆ. ಕರವೇ ಕಾರ್ಯಕರ್ತರು ಸಂಸದರ ಮನೆಗಳಿಗೆ ನುಗ್ಗುವ ಮುನ್ನ ಸ್ವಾಭಿಮಾನ ಇದ್ರೆ ರಾಜೀನಾಮೆ ಕೊಡಿ ಎಂದರು.

ನಮ್ಮ ನೆಲ-ಜಲ ಕಾಯಲೆಂದು ನಿಮಗೆ ಓಟ್ ಹಾಕಿರೋದು ಕನ್ನಡಿಗರು..ಇದು ನೆನಪಿರಲಿ…. ಎಂಪಿ ಚುನಾವಣೆ ಬರಲಿ… ಆಗ ನೀವು ಹೇಗೆ ಗೆಲ್ಲುತ್ತೀರಾ ನೋಡೋಣ. ಎಂದು ಸವಾಲ್ ಹಾಕಿದರು.  ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ಖಂಡಿಸಿ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಸೆ.29ರಂದು ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು, ವಿವಿಧ ಸಂಘಟನೆಗಳು ಬೆಂಬಲ ನೀಡಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...