alex Certify ಕುಟುಂಬದವರೊಂದಿಗೆ ನದಿ ಬಳಿ ಬಂದಾಗಲೇ ಘೋರ ದುರಂತ: ಇಬ್ಬರು ವಿದ್ಯಾರ್ಥಿಗಳು ನೀರು ಪಾಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕುಟುಂಬದವರೊಂದಿಗೆ ನದಿ ಬಳಿ ಬಂದಾಗಲೇ ಘೋರ ದುರಂತ: ಇಬ್ಬರು ವಿದ್ಯಾರ್ಥಿಗಳು ನೀರು ಪಾಲು

ಹೊಸಪೇಟೆ: ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ನಂದ್ಯಾಳ್ ಗ್ರಾಮದ ಸಮೀಪ ತುಂಗಾಭದ್ರಾ ನದಿಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿದ್ದಾರೆ.

ವಿದ್ಯಾರ್ಥಿಗಳಾದ ತೌಸೀಫ್(15), ಸಮೀರ್(14) ಮೃತಪಟ್ಟವರು ಎಂದು ಹೇಳಲಾಗಿದೆ. ಕುಟುಂಬದವರೊಂದಿಗೆ ತುಂಗಾಭದ್ರಾ ನದಿ ಬಳಿ ಬಾಲಕರು ಬಂದಿದ್ದು, ನದಿಯ ನೀರಿನ ಸೆಳೆತಕ್ಕೆ ಸಿಲುಕಿ ಇಬ್ಬರು ಬಾಲಕರು ನೀರು ಪಾಲಾಗಿದ್ದಾರೆ.

ತೌಸೀಫ್ ಪರಪನಹಳ್ಳಿ ಅಲ್ಪಸಂಖ್ಯಾತರ ಮುರಾರ್ಜಿ ವಸತಿ ಶಾಲೆಯಲ್ಲಿ ಎಸ್‍ಎಸ್‍ಎಲ್‍ಸಿ ಓದುತ್ತಿದ್ದು, ಸಮೀರ್ ನ್ಯಾಷನಲ್ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ. ಮೃತ ಬಾಲಕರು ಹರಪನಹಳ್ಳಿ ಪಟ್ಟಣದ ಶಿಲಾರಗೇರಿ ನಿವಾಸಿಗಳಾಗಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Tipy, jak ušetřit Za měsíc budete nepoznateľní: Táto Jak správně prát podprsenku, aby si nesedla Jak snížit hladinu kofeinu v Jak čistit závěsy bez jejich sundání: užitečné tipy pro hostesky Co dělat, když se