alex Certify ಕಲುಷಿತ ನೀರಿನಿಂದ ಅನಾಹುತ: 30 ಕ್ಕೂ ಅಧಿಕ ಜನರಿಗೆ ವಾಂತಿ, ಬೇಧಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಲುಷಿತ ನೀರಿನಿಂದ ಅನಾಹುತ: 30 ಕ್ಕೂ ಅಧಿಕ ಜನರಿಗೆ ವಾಂತಿ, ಬೇಧಿ

ರಾಯಚೂರು: ಕಲುಷಿತ ನೀರು ಕುಡಿದು 30 ಕ್ಕೂ ಹೆಚ್ಚು ಜನರು ಅಸ್ವಸ್ಥರಾದ ಘಟನೆ ರಾಯಚೂರು ಜಿಲ್ಲೆ ವಲ್ಕಂ ದಿನ್ನಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ 30ಕ್ಕೂ ಹೆಚ್ಚು ಜನರಿಗೆ ವಾಂತಿ, ಬೇಧಿ ಶುರುವಾಗಿದ್ದು, ಅನೇಕರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ರಾಯಚೂರಲ್ಲಿ ಜಿಲ್ಲೆ ಮಾನ್ವಿ ತಾಲೂಕಿನ ವಲ್ಕಂ ದಿನ್ನಿ ಗ್ರಾಮದಲ್ಲಿ ಘಟನೆ ನಡೆದಿದೆ. ರಾಯಚೂರಿನಲ್ಲಿ ಕಲುಷಿತ ನೀರು ಸೇವಿಸಿ 7 ಜನರು ಮೃತಪಟ್ಟಿದ್ದರು. ಹೀಗಿದ್ದರೂ ಕೂಡ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ನದಿಯಿಂದ ನೇರವಾಗಿ ನೀರು ಪೂರೈಕೆ ಮಾಡಲಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...