alex Certify BIG NEWS: ಅಗ್ನಿಪಥ್ ಯೋಜನೆಗೆ ತೀವ್ರಗೊಂಡ ವಿರೋಧ: ನಾಳೆ ಬಂದ್ ಗೆ ಕರೆ ನೀಡಿದ RJD | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಗ್ನಿಪಥ್ ಯೋಜನೆಗೆ ತೀವ್ರಗೊಂಡ ವಿರೋಧ: ನಾಳೆ ಬಂದ್ ಗೆ ಕರೆ ನೀಡಿದ RJD

ನವದೆಹಲಿ: ಅಗ್ನಿಪಥ್ ಯೋಜನೆ ವಿರೋಧಿಸಿ ದೇಶದ ಹಲವು ಭಾಗಗಳಲ್ಲಿ ಪ್ರತಿಭಟನೆಗಳು ತೀವ್ರಗೊಂಡಿದ್ದು, ಇದೇ ವೇಳೆ ಆರ್‌.ಜೆ.ಡಿ. ನಾಳೆ ಬಿಹಾರ ಬಂದ್‌ ಗೆ ಕರೆ ನೀಡಿದೆ.

ಕೇಂದ್ರ ಸರ್ಕಾರದ ಅಗ್ನಿಪಥ ಯೋಜನೆಯ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳು ಇಂದು ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಬಿಹಾರ, ಮಧ್ಯಪ್ರದೇಶ, ಹರಿಯಾಣ, ರಾಜಸ್ಥಾನ, ಉತ್ತರ ಪ್ರದೇಶ ಮತ್ತು ದೆಹಲಿಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.

ಹಲವೆಡೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದರು, ರೈಲು ಮತ್ತು ಬಸ್ ಗಳಿಗೆ ಬೆಂಕಿ ಹಚ್ಚಿ ಸಾರ್ವಜನಿಕ ಆಸ್ತಿಗಳಿಗೆ ಹಾನಿ ಮಾಡಿದ್ದಾರೆ. ನಾಳೆ ಆರ್.ಜೆ.ಡಿ. ಬಿಹಾರ ಬಂದ್ ಗೆ ಕರೆ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...