alex Certify ಖಾತೆ ಹಂಚಿಕೆ ಬೆನ್ನಲ್ಲೇ ಅಸಮಾಧಾನ ಸ್ಪೋಟ: ಸಚಿವ ಸ್ಥಾನವೇ ಬೇಡ ಎಂದ್ರಾ ರಾಮಲಿಂಗಾ ರೆಡ್ಡಿ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಖಾತೆ ಹಂಚಿಕೆ ಬೆನ್ನಲ್ಲೇ ಅಸಮಾಧಾನ ಸ್ಪೋಟ: ಸಚಿವ ಸ್ಥಾನವೇ ಬೇಡ ಎಂದ್ರಾ ರಾಮಲಿಂಗಾ ರೆಡ್ಡಿ…?

ಬೆಂಗಳೂರು: ಖಾತೆ ಹಂಚಿಕೆ ವಿಚಾರದಲ್ಲಿ ಸಚಿವ ರಾಮಲಿಂಗಾರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಾರಿಗೆ ಖಾತೆ ನೀಡಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಸಿಎಂ ಸಿದ್ದರಾಮಯ್ಯ ಅವರು ಖಾತೆ ನೀಡುವ ಬಗ್ಗೆ ಯಾವುದೇ ಚರ್ಚೆಯನ್ನೇ ನಡೆಸಿಲ್ಲ. ಸಾರಿಗೆ ಇಲಾಖೆ ನೀಡುವುದಾದರೆ ನನಗೆ ಸಚಿವ ಸ್ಥಾನವೇ ಬೇಡ ಎಂದು ತಮ್ಮ ಆಪ್ತರ ಬಳಿಯ ಸಮಾಧಾನ ಹೊರ ಹಾಕಿದ್ದಾರೆ. ಕಂದಾಯ ಅಥವಾ ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡುವಂತೆ ಪಟ್ಟು ಹಿಡಿದಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...