alex Certify ‘ಕಾಟೇರ’ ಯಶಸ್ವಿಯಾಗಿದ್ದಕ್ಕೆ ನಟ ದರ್ಶನ್ ಟಾರ್ಗೆಟ್ ಮಾಡಿ ಮಸಿ ಬಳಿಯಲು ಯತ್ನ: ರಾಕ್ ಲೈನ್ ವೆಂಕಟೇಶ್ ಗಂಭೀರ ಆರೋಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಕಾಟೇರ’ ಯಶಸ್ವಿಯಾಗಿದ್ದಕ್ಕೆ ನಟ ದರ್ಶನ್ ಟಾರ್ಗೆಟ್ ಮಾಡಿ ಮಸಿ ಬಳಿಯಲು ಯತ್ನ: ರಾಕ್ ಲೈನ್ ವೆಂಕಟೇಶ್ ಗಂಭೀರ ಆರೋಪ

ಬೆಂಗಳೂರು: ಗ್ರಾಹಕರಿಗೆ ನೋಟಿಸ್ ನೀಡಿರುವುದು ಇದೇ ಮೊದಲು. ರಾತ್ರಿ ಒಂದು ಗಂಟೆ ಮೇಲೆ ಬಾರ್ ನಲ್ಲಿ ಕುಳಿತುಕೊಂಡಿದ್ದ ಎಷ್ಟು ಜನರಿಗೆ ನೋಟಿಸ್ ಕೊಟ್ಟಿದ್ದೀರಿ ಹೇಳಿ ಎಂದು ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಪ್ರಶ್ನಿಸಿದ್ದಾರೆ.

ತಡರಾತ್ರಿವರೆಗೆ ಪಬ್ ನಲ್ಲಿ ‘ಕಾಟೇರ’ ಯಶಸ್ಸಿನ ಪಾರ್ಟಿ ಬಗ್ಗೆ ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದ ಅವರು ಮಾತನಾಡಿ, ಇದರ ಹಿಂದೆ ಯಾರಿದ್ದಾರೆ ಎನ್ನುವುದು ಗೊತ್ತಿದೆ. ‘ಕಾಟೇರ’ ಸಿನಿಮಾ ಯಶಸ್ಸು ಕಂಡಿರುವುದಕ್ಕೆ ಈ ರೀತಿ ದರ್ಶನ್ ಅವರನ್ನು ಟಾರ್ಗೆಟ್ ಮಾಡಿ ಮಸಿ ಬಳಿಯುವ ಯತ್ನ ನಡೆದಿದೆ. ಪೊಲೀಸ್ ಕೇಸ್ ಹಿಂದೆ ಷಡ್ಯಂತ್ರ ಇದೆ ಎಂದು ಆರೋಪಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...