alex Certify ರಾಜ್ಯದಲ್ಲಿ ಇಂದಿನಿಂದಲೇ ಟಫ್ ರೂಲ್ಸ್: ಕೊರೋನಾ ನಿಯಂತ್ರಣಕ್ಕೆ ಬರದಿದ್ದರೆ ಮುಂದುವರೆಯಲಿದೆ ಕಠಿಣ ನಿಯಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಇಂದಿನಿಂದಲೇ ಟಫ್ ರೂಲ್ಸ್: ಕೊರೋನಾ ನಿಯಂತ್ರಣಕ್ಕೆ ಬರದಿದ್ದರೆ ಮುಂದುವರೆಯಲಿದೆ ಕಠಿಣ ನಿಯಮ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ತಡೆಗೆ 14 ದಿನ ಕಠಿಣ ನಿಯಮ ಜಾರಿಗೊಳಿಸಲಾಗ್ತಿದೆ. ಲಾಕ್ಡೌನ್ ಮಾದರಿಯಲ್ಲಿ ಜನತಾ ಕರ್ಫ್ಯೂ ಜಾರಿ ಮಾಡಲಿದ್ದು, ಇಂದು ರಾತ್ರಿ 9 ಗಂಟೆಯಿಂದ ಕಠಿಣ ನಿಯಮ ಜಾರಿಗೆ ಬರಲಿದೆ.

ಮುಂದಿನ 14 ದಿನಗಳ ಕಾಲ ಎಲ್ಲರೂ ಸಹಕಾರ ನೀಡಬೇಕು. ಒಂದು ವೇಳೆ ಸೋಂಕು ನಿಯಂತ್ರಣಕ್ಕೆ ಬರದಿದ್ದರೆ ಇನ್ನಷ್ಟು ದಿನ ಕಠಿಣ ಕ್ರಮ ಮುಂದುವರೆಸುವುದು ಅನಿವಾರ್ಯವಾಗಲಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಲಾಕ್ ಡೌನ್ ಪದ ಬಳಸದೆ ‘ಬಿಗಿ ಕ್ರಮ’ ಕೈಗೊಳ್ಳಲಾಗಿದೆ. ಮೇ 12 ರ ಬೆಳಗ್ಗೆ 6 ಗಂಟೆವರೆಗೆ ರಾಜ್ಯದಲ್ಲಿ ನಿಯಮ ಜಾರಿಯಲ್ಲಿರಲಿದ್ದು, ಅಗತ್ಯ ವಸ್ತು, ಸೇವೆ ಹೊರತುಪಡಿಸಿ ಉಳಿದ ಚಟುವಟಿಕೆ ಬಂದ್ ಆಗಲಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...