alex Certify BREAKING NEWS: ರಾಜ್ಯದ ಜನರೇ ಗಮನಿಸಿ, ಟಫ್ ರೂಲ್ಸ್ ಮುಗಿಯುವವರೆಗೆ ಲಸಿಕೆ ಇಲ್ಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ರಾಜ್ಯದ ಜನರೇ ಗಮನಿಸಿ, ಟಫ್ ರೂಲ್ಸ್ ಮುಗಿಯುವವರೆಗೆ ಲಸಿಕೆ ಇಲ್ಲ

ರಾಜ್ಯದಲ್ಲಿ ಕಠಿಣ ರೂಲ್ಸ್ ಮುಗಿಯುವವರೆಗೆ ಲಸಿಕೆ ನೀಡುವುದಿಲ್ಲವೆಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಸುಧಾಕರ್, ರಾಜ್ಯದಲ್ಲಿ ಕೊರೊನಾ ಸೋಂಕು ತಡೆಯುವ ಉದ್ದೇಶದಿಂದ ಟಫ್ ರೂಲ್ಸ್ ಜಾರಿಗೆ ತರಲಾಗುತ್ತಿದೆ. ಮೇ 1 ರಿಂದ 18 -45 ವರ್ಷ ವಯಸ್ಸಿನವರಿಗೆ ಲಸಿಕೆ ನೀಡಲಾಗುತ್ತದೆ. ಇದಕ್ಕಾಗಿ ನೋಂದಣಿ ಮಾಡಿಸಿಕೊಳ್ಳಬೇಕು. ಆದರೆ 14 ದಿನ ಟಫ್ ರೂಲ್ಸ್ ಜಾರಿಯಲ್ಲಿರುವುದರಿಂದ ರೂಲ್ಸ್ ಮುಗಿಯುವವರೆಗೆ ಲಸಿಕೆ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.

8 -10 ವಾರಗಳ ನಂತರವೂ ಎರಡನೇ ಡೋಸ್ ಲಸಿಕೆ ಪಡೆಯಬಹುದಾಗಿದೆ. ಈಗಾಗಲೇ ಮೊದಲ ಡೋಸ್ ಪಡೆದವರಿಗೆ ಹೀಗೆಂದು ಸಚಿವರು ಸಲಹೆ ನೀಡಿದ್ದು, ಇದರಿಂದ ಯಾವುದೇ ತೊಂದರೆಯಾಗುವುದಿಲ್ಲ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...